ಬ್ರೇಕಿಂಗ್ ನ್ಯೂಸ್
28-10-22 01:01 pm Mangalore Correspondent ಕರಾವಳಿ
ಮಂಗಳೂರು, ಅ.28: ನಗರ ಹೊರವಲಯದ ಗುರುಪುರದಲ್ಲಿ ಫಲ್ಗುಣಿ ನದಿಗೆ ಯುವಕನೊಬ್ಬ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದ್ದು, ಶವಕ್ಕಾಗಿ ಪೊಲೀಸರು ಮತ್ತು ಅಗ್ನಿಶಾಮಕ ದಳ ನದಿಯಲ್ಲಿ ಶೋಧ ನಡೆಸುತ್ತಿದ್ದಾರೆ.
ಮೂಡುಶೆಡ್ಡೆ ನಿವಾಸಿ ಅರುಣ್ ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯೆಂದು ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ರಾತ್ರಿ 7 ಗಂಟೆ ಸುಮಾರಿಗೆ ಗುರುಪುರ ಸೇತುವೆಯ ಬಳಿ ಬಂದು ಅರುಣ್ ನೀರಿಗೆ ಧುಮುಕಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದು ಒಂದು ಮಗುವನ್ನು ಹೊಂದಿದ್ದರು. ಯಾಕಾಗಿ ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿಲ್ಲ.



ಇಂದು ಬೆಳಗ್ಗಿನಿಂದ ಪೊಲೀಸರು, ಅಗ್ನಿಶಾಮಕ ದಳ ಸಿಬಂದಿ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ. ಸ್ಥಳೀಯರು, ವಾಹನಗಳಲ್ಲಿ ಸಾಗುತ್ತಿರುವ ಮಂದಿ ವಾಹನ ನಿಲ್ಲಿಸಿ ಸೇತುವೆಯಿಂದ ಕೆಳಕ್ಕೆ ಕುತೂಹಲದಿಂದ ಇಣುಕುತ್ತಿದ್ದಾರೆ. ಯುವಕ ನದಿಗೆ ಹಾರಿರುವ ವಿಷಯ ತಿಳಿದು ಸ್ಥಳದಲ್ಲಿ ಜನ ಜಮಾಯಿಸುತ್ತಿದ್ದಾರೆ. ಮಧ್ಯಾಹ್ನದ ವರೆಗೂ ಶವ ಪತ್ತೆಯಾಗಿಲ್ಲ. ಮಂಗಳೂರು ಗ್ರಾಮಾಂತರ ವಾಮಂಜೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 35 year old man jumps in Gurupura Bridge, commits suicide. The deceased has been identified as Arun Kumar.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm