ಬ್ರೇಕಿಂಗ್ ನ್ಯೂಸ್
28-10-22 02:57 pm Udupi Correspondent ಕರಾವಳಿ
ಕುಂದಾಪುರ, ಅ.28: 13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಕುಂದಾಪುರ ತಾಲೂಕಿನ ತಲ್ಲೂರಿನಿಂದ ವರದಿಯಾಗಿದೆ.
ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತಪಟ್ಟ ಬಾಲಕಿ.
ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ.
ಅನುಶ್ರೀ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿದ್ದಳು.
ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿಯವರ ತಾಯಿಯ ಮನೆ ಪರಿಸರದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.
A 13-year-old girl died of cardiac arrest on Thursday, October 27 at Tallooru. The girl is identified as Anushri and is the daughter of Arun Kumar Shetty and Bharathi. While father Arun Kumar Shetty works as the deputy director of Akshara Dasoha scheme in Kundapur, mother Bharathi works as a teacher in Hakladi High School.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm