ಬ್ರೇಕಿಂಗ್ ನ್ಯೂಸ್
28-10-22 02:57 pm Udupi Correspondent ಕರಾವಳಿ
ಕುಂದಾಪುರ, ಅ.28: 13 ವರ್ಷದ ಬಾಲಕಿಯೊಬ್ಬಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಗುರುವಾರ ಕುಂದಾಪುರ ತಾಲೂಕಿನ ತಲ್ಲೂರಿನಿಂದ ವರದಿಯಾಗಿದೆ.
ಕುಂದಾಪುರದಲ್ಲಿ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢಶಾಲೆಯ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತಪಟ್ಟ ಬಾಲಕಿ.
ಮನೆಯಲ್ಲಿ ಓದುತ್ತಿದ್ದ ವೇಳೆ ಅನುಶ್ರೀ ಇದ್ದಕ್ಕಿದ್ದಂತೆ ಕುಸಿದು ಪ್ರಜ್ಞೆ ಕಳೆದುಕೊಂಡಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಆಕೆ ಕೊನೆಯುಸಿರೆಳೆದಿದ್ದಾಳೆಂದು ತಿಳಿದುಬಂದಿದೆ. ಮಣಿಪಾಲ ಆಸ್ಪತ್ರೆಯಲ್ಲಿ ಅನುಶ್ರೀ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ವರದಿ ನಿರೀಕ್ಷಿಸಲಾಗುತ್ತಿದೆ.
ಅನುಶ್ರೀ ಹಟ್ಟಿಯಂಗಡಿ ಶ್ರೀ ಸಿದ್ದಿವಿನಾಯಕ ವಸತಿ ಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದು, ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿದ್ದಳು.
ಅನುಶ್ರೀಯ ಕಣ್ಣುಗಳನ್ನು ದಾನ ಮಾಡಲಾಗಿದ್ದು, ಗುರುವಾರ ರಾತ್ರಿ ಭಾರತಿಯವರ ತಾಯಿಯ ಮನೆ ಪರಿಸರದಲ್ಲಿ ಅಂತ್ಯಕ್ರಿಯೆ ನಡೆಸಲಾಗಿದೆ.
A 13-year-old girl died of cardiac arrest on Thursday, October 27 at Tallooru. The girl is identified as Anushri and is the daughter of Arun Kumar Shetty and Bharathi. While father Arun Kumar Shetty works as the deputy director of Akshara Dasoha scheme in Kundapur, mother Bharathi works as a teacher in Hakladi High School.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm