ಬ್ರೇಕಿಂಗ್ ನ್ಯೂಸ್
11-10-20 10:22 pm Mangaluru Correspondent ಕರಾವಳಿ
ಮೂಡುಬಿದಿರೆ, ಅಕ್ಟೋಬರ್ ರ್ 11: ಕೊರೊನಾ ಭಯವೋ ಏನೋ.. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಹೊರತೆಗೆಯಲು ಸ್ಥಳೀಯರು ಯಾರೂ ಮುಂದಾಗದೇ ಇದ್ದಾಗ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸ್ವತಃ ಬಾವಿಗಿಳಿದು ಶವ ಮೇಲಕ್ಕೆತ್ತಿ ಮಾದರಿಯಾದ ಘಟನೆ ನಡೆದಿದೆ.
ಮೂಡುಬಿದ್ರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ತೆಗೆಯಲು ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಬಾವಿಗಿಳಿದಿದ್ದು ಬಾವಿಯಿಂದ ಶವ ಹೊರ ತೆಗೆದಿದ್ದಾರೆ.
ವಿಜಯ ಕರ್ಕೇರ (47) ಮೃತ ವ್ಯಕ್ತಿ. ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಜಯ ಕರ್ಕೇರ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ವಿಜಯ ಅವರಿಗೆ ಸೇರಿದ ಬಟ್ಟೆ ಕಂಡುಬಂದಿದ್ದು, ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಜಯ್ ಸಹೋದರ ಉದಯ ಪೂಜಾರಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷ ಬಿ.ಎಸ್.ದಿನೇಶ್ ಕುಮಾರ್ ಬಾವಿಗಿಳಿದು ಶವವನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದ್ದಾರೆ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಸಹಕರಿಸಿದ್ದಾರೆ.
Moodbidri Police inspector Dinesh Kumar gets down into well to lift the dead body of a suicide victim. His social work has gone viral on social media and has become the talk of the town.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm