ಬ್ರೇಕಿಂಗ್ ನ್ಯೂಸ್
11-10-20 10:22 pm Mangaluru Correspondent ಕರಾವಳಿ
ಮೂಡುಬಿದಿರೆ, ಅಕ್ಟೋಬರ್ ರ್ 11: ಕೊರೊನಾ ಭಯವೋ ಏನೋ.. ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಶವ ಹೊರತೆಗೆಯಲು ಸ್ಥಳೀಯರು ಯಾರೂ ಮುಂದಾಗದೇ ಇದ್ದಾಗ ಮೂಡುಬಿದ್ರೆ ಇನ್ಸ್ ಪೆಕ್ಟರ್ ಸ್ವತಃ ಬಾವಿಗಿಳಿದು ಶವ ಮೇಲಕ್ಕೆತ್ತಿ ಮಾದರಿಯಾದ ಘಟನೆ ನಡೆದಿದೆ.
ಮೂಡುಬಿದ್ರೆಯ ಕಡಂದಲೆ ಗ್ರಾಮದ ಉಮನಪಾಲು ಎಂಬಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಶವ ತೆಗೆಯಲು ಬಾವಿಗೆ ಯಾರೂ ಇಳಿಯದಿದ್ದಾಗ, ಮೂಡುಬಿದಿರೆ ಪೊಲೀಸ್ ಇನ್ಸ್ ಪೆಕ್ಟರ್ ದಿನೇಶ್ ಕುಮಾರ್ ಬಾವಿಗಿಳಿದಿದ್ದು ಬಾವಿಯಿಂದ ಶವ ಹೊರ ತೆಗೆದಿದ್ದಾರೆ.


ವಿಜಯ ಕರ್ಕೇರ (47) ಮೃತ ವ್ಯಕ್ತಿ. ಕಳೆದ 3-4 ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿಜಯ ಕರ್ಕೇರ ಮನೆಯಲ್ಲಿ ಕಾಣದಿದ್ದಾಗ, ಮನೆಯವರು ಹುಡುಕಾಡಿದ್ದಾರೆ. ಬಾವಿಯ ಬಳಿ ವಿಜಯ ಅವರಿಗೆ ಸೇರಿದ ಬಟ್ಟೆ ಕಂಡುಬಂದಿದ್ದು, ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ.
ವಿಜಯ್ ಸಹೋದರ ಉದಯ ಪೂಜಾರಿ ಮೂಡುಬಿದಿರೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷ ಬಿ.ಎಸ್.ದಿನೇಶ್ ಕುಮಾರ್ ಬಾವಿಗಿಳಿದು ಶವವನ್ನು ಮೇಲಕ್ಕೆ ಎತ್ತಲು ಸಹಾಯ ಮಾಡಿದ್ದಾರೆ. ಸಿಬ್ಬಂದಿಗಳು ಹಾಗೂ ಸ್ಥಳೀಯರು ಸಹಕರಿಸಿದ್ದಾರೆ.
Moodbidri Police inspector Dinesh Kumar gets down into well to lift the dead body of a suicide victim. His social work has gone viral on social media and has become the talk of the town.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am