ಬ್ರೇಕಿಂಗ್ ನ್ಯೂಸ್
28-10-22 11:02 pm Mangalore Correspondent ಕರಾವಳಿ
ಮಂಗಳೂರು, ಅ.29 : ಸುರತ್ಕಲ್ ಟೋಲ್ಗೇಟ್ ವಿರೋಧಿ ಹೋರಾಟದಲ್ಲಿ ಭಾಗಿಯಾಗಿದ್ದ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ್ದ ಆರೋಪಿ ಕೆ.ಆರ್. ಶೆಟ್ಟಿಗೆ ನ್ಯಾಯಾಲಯ ಜಾಮೀನು ನಿರಾಕರಣೆ ಮಾಡಿದೆ.
ಶುಕ್ರವಾರ ಆರೋಪಿಯನ್ನು ಮೂರನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನ ವಿಧಿಸಿದೆ.
ಪ್ರತಿಭಾ ಕುಳಾಯಿ ರಸ್ತೆಯಲ್ಲಿ ಮಲಗಿ ಪ್ರತಿಭಟನೆ ನಡೆಸಿದ ವಿಡಿಯೋ ಬಗ್ಗೆ ಅವಹೇಳನ ಮಾಡಿದ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶ್ಯಾಮಸುದರ್ಶನ ಭಟ್ ಮತ್ತು ಕೆ.ಆರ್ ಶೆಟ್ಟಿ ವಿರುದ್ಧ ಕೇಸು ದಾಖಲಾಗಿತ್ತು. ಆರೋಪಿ ಕೆ.ಆರ್. ಶೆಟ್ಟಿ ಗುರುವಾರ ವಕೀಲರ ಮೂಲಕ ಮಂಗಳೂರಿನ ನ್ಯಾಯಾಲಯಕ್ಕೆ ಶರಣಾಗಿದ್ದ. ಆದರೆ ನ್ಯಾಯಾಲಯವು ಆರೋಪಿಯನ್ನು ಒಂದು ದಿನದ ಪೊಲೀಸ್ ಕಸ್ಟಡಿಗೆ ನೀಡಿತ್ತು. ಶುಕ್ರವಾರ ಪೊಲೀಸರು ಆರೋಪಿಯನ್ನು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನಿರಾಕರಿಸಿದ್ದು ನ್ಯಾಯಾಂಗ ಬಂಧನ ವಿಧಿಸಿದೆ. ಆತನನ್ನು ಪೊಲೀಸರು ಜೈಲಿಗೆ ಹಾಕಿದ್ದಾರೆ. ಇದೇ ವೇಳೆ, ಇನ್ನೊಬ್ಬ ಆರೋಪಿ ಶ್ಯಾಮಸುದರ್ಶನ ಭಟ್ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನು ಪಡೆಯಲು ಯತ್ನಿಸುತ್ತಿದ್ದಾನೆ.
Mangalore Deformation post against Prathiba Prathibha Kulal in Surathkal toll matter, accused sent to jail after his bail plea was rejected by the court.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm