ಬ್ರೇಕಿಂಗ್ ನ್ಯೂಸ್
30-10-22 10:34 pm HK News Desk ಕರಾವಳಿ
ಚಿತ್ರದುರ್ಗ, ಅ.30:ಭಗತ್ ಸಿಂಗ್ ನಾಟಕದಲ್ಲಿ ನೇಣು ಕಂಬಕ್ಕೇರುವ ಪಾತ್ರದ ರಿಹರ್ಸಲ್ ಮಾಡಲು ಹೋದ ಬಾಲಕನೊಬ್ಬ ಅಭ್ಯಾಸ ಮಾಡುತ್ತಿರುವಾಗಲೇ ಅಚಾನಕ್ ನೇಣಿಗೆ ಕೊರಳೊಡ್ಡಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಮೃತ ಬಾಲಕನನ್ನು ಚಿತ್ರದುರ್ಗದ ಕೆಳಗೋಟೆ ಬಡಾವಣೆಯ ಸಂಜಯ್ ಗೌಡ(12) ಎಂದು ಗುರುತಿಸಲಾಗಿದೆ.
ಎಸ್ಎಲ್ವಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ ಸಂಜಯ್, ಭಗತ್ ಸಿಂಗ್ ಪಾತ್ರದಲ್ಲಿ ಅಭಿನಯಿಸಲು ಅಭ್ಯಾಸ ನಡೆಸುತ್ತಿದ್ದ. ಮನೆಗೆ ಬಂದ ಬಳಿಕವೂ ಶನಿವಾರ ಸಂಜೆ ರಿಹರ್ಸಲ್ಗೆ ಮುಂದಾಗಿದ್ದ ಸಂಜಯ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೂಲಿನ ಹಗ್ಗ ಬಿಗಿದು ಮಂಚದ ಮೇಲೆ ನಿಂತಿದ್ದಾನೆ. ಬಳಿಕ ತನ್ನ ಮುಖಕ್ಕೆ ಉಲ್ಲನ್ ಟೋಪಿ ಹಾಕಿಕೊಂಡು ಮಂಚದಿಂದ ಜಿಗಿದಿದ್ದಾನೆ. ಜಿಗಿದ ರಭಸಕ್ಕೆ ಸ್ಥಳದಲ್ಲಿಯೇ ಸಂಜಯ್ ಸಾವನ್ನಪ್ಪಿದ್ದಾನೆ.
ನಂತರ ಮನೆಗೆ ಬಂದ ಪೋಷಕರು ಮಗ ಫ್ಯಾನಿನಲ್ಲಿ ನೇತಾಡುತ್ತಿರುವುದನ್ನು ಕಂಡು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಬಾಲಕನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಈ ಸಂಬಂಧ ಚಿತ್ರದುರ್ಗ ಬಡಾವಣೆ ಠಾಣೆಗೆ ಸಂಜಯ್ ಪೋಷಕರು ಮಾಹಿತಿ ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Chitradurga 12 year old commits suicide by trying to do like Bhagat Singh
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm