ಬ್ರೇಕಿಂಗ್ ನ್ಯೂಸ್
12-10-20 12:16 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 12: ನಶಿಸುತ್ತಿರುವ ಕೆರೆ ಮೀನುಗಳ ಸಂತತಿಯನ್ನು ಬೆಳೆಸಲು ದ.ಕ. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ತಾನು ಪ್ರತಿನಿಧಿಸುತ್ತಿರುವ ಸೋಮೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮೀನು ಮರಿಗಳನ್ನು ಕೆರೆಗೆ ಬಿಟ್ಟು ಮತ್ಸ್ಯ ಕೃಷಿಗೆ ಒತ್ತು ನೀಡಿದ್ದಾರೆ.
ದಕ್ಷಿಣ ಕನ್ನಡ ಮೀನುಗಾರಿಕಾ ಇಲಾಖೆಯ ವತಿಯಿಂದ ಮುನ್ನೂರು, ಅಂಬ್ಲಮೋಗರು, ಹರೆಕಳ, ಪಾರಿಯಾಳ ಗ್ರಾ.ಪಂ ವ್ಯಾಪ್ತಿಯ ಕೆರೆಗೆ ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಶಿಕ್ಷಣ ಮತ್ತು ಸ್ಧಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಮತ್ತು ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮೀನುಮರಿಗಳನ್ನು ಕೆರೆಗೆ ಬಿಡಲಾಗಿದೆ. ಈ ಮುಖಾಂತರ ನಶಿಸಿ ಹೋಗುತ್ತಿರುವ ಮತ್ಸ್ಯ ಸಂಪತ್ತನ್ನು ಮತ್ತೆ ಜೀವಂತವಾಗಿಸಲು ಪಣ ತೊಟ್ಟಿದ್ದು ಈ ಸಮಾಜ ಮುಖಿ ಕಾರ್ಯ ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರವಾಗಿದೆ.


ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಂಡಾರಬೈಲ್ ಕೆರೆ, ಸರಕಾರಿ ಬಾವಿ, ಬಸ್ತಿಕಟ್ಟೆ ಕೆರೆ, ಹರೇಕಳ ಗ್ರಾಮದ ದೆಬ್ಬೇಲಿ ಸಾರ್ವಜನಿಕ ಕೆರೆ, ಒಟ್ಟು ಏಳು ಕೆರೆಗಳಲ್ಲಿ ತಿನ್ನಲು ಯೋಗ್ಯವಾದ ಸುಮಾರು 15,000 ಕ್ಕೂ ಹೆಚ್ಚು ಮೀನಿನ ಮರಿಗಳನ್ನು ಬಿಡಲಾಯ್ತು. ಕಳೆದ ವರುಷ ಸೋಮೇಶ್ವರದ ಗದಾತೀರ್ಥ ಕೆರೆಗೂ ಇಲಾಖೆ ವತಿಯಿಂದ ಸಾವಿರಾರು ಮೀನುಗಳನ್ನು ಬಿಡಲಾಗಿತ್ತು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am