ಬ್ರೇಕಿಂಗ್ ನ್ಯೂಸ್
12-10-20 12:16 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 12: ನಶಿಸುತ್ತಿರುವ ಕೆರೆ ಮೀನುಗಳ ಸಂತತಿಯನ್ನು ಬೆಳೆಸಲು ದ.ಕ. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ತಾನು ಪ್ರತಿನಿಧಿಸುತ್ತಿರುವ ಸೋಮೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮೀನು ಮರಿಗಳನ್ನು ಕೆರೆಗೆ ಬಿಟ್ಟು ಮತ್ಸ್ಯ ಕೃಷಿಗೆ ಒತ್ತು ನೀಡಿದ್ದಾರೆ.
ದಕ್ಷಿಣ ಕನ್ನಡ ಮೀನುಗಾರಿಕಾ ಇಲಾಖೆಯ ವತಿಯಿಂದ ಮುನ್ನೂರು, ಅಂಬ್ಲಮೋಗರು, ಹರೆಕಳ, ಪಾರಿಯಾಳ ಗ್ರಾ.ಪಂ ವ್ಯಾಪ್ತಿಯ ಕೆರೆಗೆ ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಶಿಕ್ಷಣ ಮತ್ತು ಸ್ಧಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಮತ್ತು ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮೀನುಮರಿಗಳನ್ನು ಕೆರೆಗೆ ಬಿಡಲಾಗಿದೆ. ಈ ಮುಖಾಂತರ ನಶಿಸಿ ಹೋಗುತ್ತಿರುವ ಮತ್ಸ್ಯ ಸಂಪತ್ತನ್ನು ಮತ್ತೆ ಜೀವಂತವಾಗಿಸಲು ಪಣ ತೊಟ್ಟಿದ್ದು ಈ ಸಮಾಜ ಮುಖಿ ಕಾರ್ಯ ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರವಾಗಿದೆ.


ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಂಡಾರಬೈಲ್ ಕೆರೆ, ಸರಕಾರಿ ಬಾವಿ, ಬಸ್ತಿಕಟ್ಟೆ ಕೆರೆ, ಹರೇಕಳ ಗ್ರಾಮದ ದೆಬ್ಬೇಲಿ ಸಾರ್ವಜನಿಕ ಕೆರೆ, ಒಟ್ಟು ಏಳು ಕೆರೆಗಳಲ್ಲಿ ತಿನ್ನಲು ಯೋಗ್ಯವಾದ ಸುಮಾರು 15,000 ಕ್ಕೂ ಹೆಚ್ಚು ಮೀನಿನ ಮರಿಗಳನ್ನು ಬಿಡಲಾಯ್ತು. ಕಳೆದ ವರುಷ ಸೋಮೇಶ್ವರದ ಗದಾತೀರ್ಥ ಕೆರೆಗೂ ಇಲಾಖೆ ವತಿಯಿಂದ ಸಾವಿರಾರು ಮೀನುಗಳನ್ನು ಬಿಡಲಾಗಿತ್ತು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am