ಬ್ರೇಕಿಂಗ್ ನ್ಯೂಸ್
12-10-20 12:16 pm Mangalore Correspondent ಕರಾವಳಿ
ಉಳ್ಳಾಲ, ಅಕ್ಟೋಬರ್ 12: ನಶಿಸುತ್ತಿರುವ ಕೆರೆ ಮೀನುಗಳ ಸಂತತಿಯನ್ನು ಬೆಳೆಸಲು ದ.ಕ. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ತಾನು ಪ್ರತಿನಿಧಿಸುತ್ತಿರುವ ಸೋಮೇಶ್ವರ ಕ್ಷೇತ್ರ ವ್ಯಾಪ್ತಿಯಲ್ಲಿ 15 ಸಾವಿರಕ್ಕೂ ಹೆಚ್ಚು ಮೀನು ಮರಿಗಳನ್ನು ಕೆರೆಗೆ ಬಿಟ್ಟು ಮತ್ಸ್ಯ ಕೃಷಿಗೆ ಒತ್ತು ನೀಡಿದ್ದಾರೆ.
ದಕ್ಷಿಣ ಕನ್ನಡ ಮೀನುಗಾರಿಕಾ ಇಲಾಖೆಯ ವತಿಯಿಂದ ಮುನ್ನೂರು, ಅಂಬ್ಲಮೋಗರು, ಹರೆಕಳ, ಪಾರಿಯಾಳ ಗ್ರಾ.ಪಂ ವ್ಯಾಪ್ತಿಯ ಕೆರೆಗೆ ದ.ಕ. ಜಿಲ್ಲಾ ಪಂಚಾಯತ್ ಸದಸ್ಯೆ ಹಾಗೂ ಶಿಕ್ಷಣ ಮತ್ತು ಸ್ಧಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಗಟ್ಟಿ ಮತ್ತು ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಮೀನುಮರಿಗಳನ್ನು ಕೆರೆಗೆ ಬಿಡಲಾಗಿದೆ. ಈ ಮುಖಾಂತರ ನಶಿಸಿ ಹೋಗುತ್ತಿರುವ ಮತ್ಸ್ಯ ಸಂಪತ್ತನ್ನು ಮತ್ತೆ ಜೀವಂತವಾಗಿಸಲು ಪಣ ತೊಟ್ಟಿದ್ದು ಈ ಸಮಾಜ ಮುಖಿ ಕಾರ್ಯ ಗ್ರಾಮಸ್ಥರಿಂದ ಪ್ರಶಂಸೆಗೆ ಪಾತ್ರವಾಗಿದೆ.


ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಭಂಡಾರಬೈಲ್ ಕೆರೆ, ಸರಕಾರಿ ಬಾವಿ, ಬಸ್ತಿಕಟ್ಟೆ ಕೆರೆ, ಹರೇಕಳ ಗ್ರಾಮದ ದೆಬ್ಬೇಲಿ ಸಾರ್ವಜನಿಕ ಕೆರೆ, ಒಟ್ಟು ಏಳು ಕೆರೆಗಳಲ್ಲಿ ತಿನ್ನಲು ಯೋಗ್ಯವಾದ ಸುಮಾರು 15,000 ಕ್ಕೂ ಹೆಚ್ಚು ಮೀನಿನ ಮರಿಗಳನ್ನು ಬಿಡಲಾಯ್ತು. ಕಳೆದ ವರುಷ ಸೋಮೇಶ್ವರದ ಗದಾತೀರ್ಥ ಕೆರೆಗೂ ಇಲಾಖೆ ವತಿಯಿಂದ ಸಾವಿರಾರು ಮೀನುಗಳನ್ನು ಬಿಡಲಾಗಿತ್ತು.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 11:32 am
HK News Staffer
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm