ಬ್ರೇಕಿಂಗ್ ನ್ಯೂಸ್
02-11-22 05:59 pm Mangalore Correspondent ಕರಾವಳಿ
ಉಳ್ಳಾಲ, ನ.2 : ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಅರ್ಕಾಣ ಬದ್ರಿಯಾ ಜುಮಾ ಮಸೀದಿಗೆ ಕಳ್ಳರು ನುಗ್ಗಿ ಆರು ಕಾಣಿಕೆ ಹುಂಡಿಯಿಂದ ನಗದು ಕಳವುಗೈದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ವೇಳೆ ಮಸೀದಿಯ ಪಕ್ಕದ ಕೋಣೆಯೊಂದರಲ್ಲಿದ್ದ ಪಿಕ್ಕಾಸು, ಹಾರೆಯನ್ನ ಬಳಸಿ ಮಸೀದಿಯ ಆವರಣ ಗೋಡೆಯಲ್ಲಿದ್ದ ಒಟ್ಟು ಆರು ಕಾಣಿಕೆ ಹುಂಡಿಗಳನ್ನ ಒಡೆದು ನಗದು ಕಳವುಗೈಯಲಾಗಿದೆ. ಕಳ್ಳತನದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಓರ್ವ ವ್ಯಕ್ಯಿಯೇ ಕಳವುಗೈದಿರುವ ದೃಶ್ಯ ಕಂಡುಬಂದಿದೆ.




ಮೊದಲು ಹೊರಗಿನ ಕಾಣಿಕೆ ಡಬ್ಬಿಯನ್ನು ಮುರಿದ ಕಳ್ಳ ಬಳಿಕ ಹಾರೆಯ ಸಹಾಯದಿಂದ ಮಸೀದಿಯ ಬಾಗಿಲಿನ ಚಿಲಕವನ್ನು ಒಡೆದು ಒಳಗೆ ನುಗ್ಗಿದ್ದಾನೆ. ಅಲ್ಲಿದ್ದ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದಾನೆ. ಮಸೀದಿ ಕಚೇರಿಯ ಬಾಗಿಲನ್ನೂ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಾಸಕ ಯು.ಟಿ ಖಾದರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೃತ್ಯಕ್ಕೆ ಮಸೀದಿಗೆ ಸಂಬಂಧಿಸಿದ ಪಿಕ್ಕಾಸು, ಹಾರೆ ಬಳಕೆ, ಎಲ್ಲಾ ಕಾಣಿಕೆ ಡಬ್ಬಿಗಳನ್ನು ಸ್ಪಷ್ಟವಾಗಿ ತಿಳಿದು ಕಳವುಗೈದಿರುವುದನ್ನು ಗಮನಿಸಿದರೆ ಮಾಹಿತಿ ಇರುವ ವ್ಯಕ್ತಿಯೇ ಕಳ್ಳತನ ನಡೆಸಿರುವ ಶಂಕೆಯಿದೆ ಎಂದು ಮಸೀದಿ ಕಾರ್ಯದರ್ಶಿ ಶಫೀಕ್ ತಿಳಿಸಿದ್ದಾರೆ.
Mangalore Robbers break into Phajeer mosque, flee with cash from six offering boxes in Konaje. The police are now investigating the case.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm