ಬ್ರೇಕಿಂಗ್ ನ್ಯೂಸ್
02-11-22 05:59 pm Mangalore Correspondent ಕರಾವಳಿ
ಉಳ್ಳಾಲ, ನ.2 : ಕೊಣಾಜೆ ಠಾಣೆ ವ್ಯಾಪ್ತಿಯ ಪಜೀರು ಗ್ರಾಮದ ಅರ್ಕಾಣ ಬದ್ರಿಯಾ ಜುಮಾ ಮಸೀದಿಗೆ ಕಳ್ಳರು ನುಗ್ಗಿ ಆರು ಕಾಣಿಕೆ ಹುಂಡಿಯಿಂದ ನಗದು ಕಳವುಗೈದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.
ಮಂಗಳವಾರ ಮಧ್ಯರಾತ್ರಿ ವೇಳೆ ಮಸೀದಿಯ ಪಕ್ಕದ ಕೋಣೆಯೊಂದರಲ್ಲಿದ್ದ ಪಿಕ್ಕಾಸು, ಹಾರೆಯನ್ನ ಬಳಸಿ ಮಸೀದಿಯ ಆವರಣ ಗೋಡೆಯಲ್ಲಿದ್ದ ಒಟ್ಟು ಆರು ಕಾಣಿಕೆ ಹುಂಡಿಗಳನ್ನ ಒಡೆದು ನಗದು ಕಳವುಗೈಯಲಾಗಿದೆ. ಕಳ್ಳತನದ ಕೃತ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಓರ್ವ ವ್ಯಕ್ಯಿಯೇ ಕಳವುಗೈದಿರುವ ದೃಶ್ಯ ಕಂಡುಬಂದಿದೆ.




ಮೊದಲು ಹೊರಗಿನ ಕಾಣಿಕೆ ಡಬ್ಬಿಯನ್ನು ಮುರಿದ ಕಳ್ಳ ಬಳಿಕ ಹಾರೆಯ ಸಹಾಯದಿಂದ ಮಸೀದಿಯ ಬಾಗಿಲಿನ ಚಿಲಕವನ್ನು ಒಡೆದು ಒಳಗೆ ನುಗ್ಗಿದ್ದಾನೆ. ಅಲ್ಲಿದ್ದ ಕಾಣಿಕೆ ಡಬ್ಬಿಗಳನ್ನು ಒಡೆದು ನಗದು ದೋಚಿದ್ದಾನೆ. ಮಸೀದಿ ಕಚೇರಿಯ ಬಾಗಿಲನ್ನೂ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಶಾಸಕ ಯು.ಟಿ ಖಾದರ್, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಕೃತ್ಯಕ್ಕೆ ಮಸೀದಿಗೆ ಸಂಬಂಧಿಸಿದ ಪಿಕ್ಕಾಸು, ಹಾರೆ ಬಳಕೆ, ಎಲ್ಲಾ ಕಾಣಿಕೆ ಡಬ್ಬಿಗಳನ್ನು ಸ್ಪಷ್ಟವಾಗಿ ತಿಳಿದು ಕಳವುಗೈದಿರುವುದನ್ನು ಗಮನಿಸಿದರೆ ಮಾಹಿತಿ ಇರುವ ವ್ಯಕ್ತಿಯೇ ಕಳ್ಳತನ ನಡೆಸಿರುವ ಶಂಕೆಯಿದೆ ಎಂದು ಮಸೀದಿ ಕಾರ್ಯದರ್ಶಿ ಶಫೀಕ್ ತಿಳಿಸಿದ್ದಾರೆ.
Mangalore Robbers break into Phajeer mosque, flee with cash from six offering boxes in Konaje. The police are now investigating the case.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm