ಬ್ರೇಕಿಂಗ್ ನ್ಯೂಸ್
03-11-22 02:54 pm Udupi Correspondent ಕರಾವಳಿ
ಉಡುಪಿ, ನ.3 : ಮಲ್ಪೆ ಬಂದರಿನಲ್ಲಿ ಮೀನು ಕಾರ್ಮಿಕರಾಗಿ ದುಡಿಯುತ್ತಿದ್ದ 16 ಮಂದಿ ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಸೇರಿದಂತೆ ವಿವಿಧ ಸಂಸ್ಥೆಗಳು ಜಂಟಿಯಾಗಿ ನಸುಕಿನ 4.30ರ ವೇಳೆಗೆ ದಾಳಿ ಕಾರ್ಯಾಚರಣೆ ನಡೆಸಿದ್ದು ಮೀನು ಆಯುವ ಮಕ್ಕಳನ್ನು ಪತ್ತೆ ಮಾಡಿದ್ದಾರೆ.
ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು, 5 ಬಾಲಕರು ಸೇರಿ 16 ಮೀನು ಆಯುವ ಮಕ್ಕಳನ್ನು ರಕ್ಷಿಸಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೊ ಮತ್ತು ಸದಸ್ಯರು ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಿದ್ದಾರೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ , ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಸಮನ್ವಯ ಅಧಿಕಾರಿ ವಿ.ಡಿ. ಮೊಗೇರ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ರೋಷನ್ ಕುಮಾರ್, ಎನ್.ಆರ್.ಎಲ್.ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್, ನಗರಸಭೆ ಅಧಿಕಾರಿ ನಾಗರಾಜ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ, ಸಮಾಜ ಕಾರ್ಯಕರ್ತರಾದ ಯೋಗೀಶ್ ಸುರಕ್ಷಾ, ಸಮಾಲೋಚಕಿ ಅಂಬಿಕಾ, ಔಟ್ ರೀಚ್ ವರ್ಕರ್ ಸಂದೇಶ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕಿ ನಮ್ರತಾ, ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ನವ್ಯಶ್ರೀ, ಜಯಾ, ಮಲ್ಪೆ ಠಾಣೆ ಸಿಬ್ಬಂದಿ ಶಶಿಧರ್, ಮಲ್ಲನ ಗೌಡ, ಪ್ರವೀಣ್, ನಾಗರಿಕ ಸೇವಾ ಟ್ರಸ್ಟ್ ನ ನಿತ್ಯಾನಂದ ಒಳಕಾಡು, ಮಕ್ಕಳ ಸಹಾಯವಾಣಿ ಸಮಾಲೋಚಕಿ ಜ್ಯೋತಿ, ಹೊಸಬೆಳಕು ಸಂಸ್ಥೆಯ ತನುಲಾ, ವಿನಯ ಆಚಾರ್ಯ ಮತ್ತಿತರರು ಇದ್ದರು.
As many as 16 children sorting fish were rescued from Malpe fishing port in the wee hours on Thursday November 3.The joint operation was conducted by the district administration, zilla panchayat Udupi, women and children department, district children protection unit, labour department, social welfare department, city municipality, public education department, police department, children’s helpline, Udupi district Nagarika Seva trust, and Hosabelaku organization Manipal.
29-08-26 10:38 pm
HK News Desk
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm