ಬ್ರೇಕಿಂಗ್ ನ್ಯೂಸ್
03-11-22 02:54 pm Udupi Correspondent ಕರಾವಳಿ
ಉಡುಪಿ, ನ.3 : ಮಲ್ಪೆ ಬಂದರಿನಲ್ಲಿ ಮೀನು ಕಾರ್ಮಿಕರಾಗಿ ದುಡಿಯುತ್ತಿದ್ದ 16 ಮಂದಿ ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಸೇರಿದಂತೆ ವಿವಿಧ ಸಂಸ್ಥೆಗಳು ಜಂಟಿಯಾಗಿ ನಸುಕಿನ 4.30ರ ವೇಳೆಗೆ ದಾಳಿ ಕಾರ್ಯಾಚರಣೆ ನಡೆಸಿದ್ದು ಮೀನು ಆಯುವ ಮಕ್ಕಳನ್ನು ಪತ್ತೆ ಮಾಡಿದ್ದಾರೆ.
ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು, 5 ಬಾಲಕರು ಸೇರಿ 16 ಮೀನು ಆಯುವ ಮಕ್ಕಳನ್ನು ರಕ್ಷಿಸಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೊ ಮತ್ತು ಸದಸ್ಯರು ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಿದ್ದಾರೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ , ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಸಮನ್ವಯ ಅಧಿಕಾರಿ ವಿ.ಡಿ. ಮೊಗೇರ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ರೋಷನ್ ಕುಮಾರ್, ಎನ್.ಆರ್.ಎಲ್.ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್, ನಗರಸಭೆ ಅಧಿಕಾರಿ ನಾಗರಾಜ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ, ಸಮಾಜ ಕಾರ್ಯಕರ್ತರಾದ ಯೋಗೀಶ್ ಸುರಕ್ಷಾ, ಸಮಾಲೋಚಕಿ ಅಂಬಿಕಾ, ಔಟ್ ರೀಚ್ ವರ್ಕರ್ ಸಂದೇಶ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕಿ ನಮ್ರತಾ, ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ನವ್ಯಶ್ರೀ, ಜಯಾ, ಮಲ್ಪೆ ಠಾಣೆ ಸಿಬ್ಬಂದಿ ಶಶಿಧರ್, ಮಲ್ಲನ ಗೌಡ, ಪ್ರವೀಣ್, ನಾಗರಿಕ ಸೇವಾ ಟ್ರಸ್ಟ್ ನ ನಿತ್ಯಾನಂದ ಒಳಕಾಡು, ಮಕ್ಕಳ ಸಹಾಯವಾಣಿ ಸಮಾಲೋಚಕಿ ಜ್ಯೋತಿ, ಹೊಸಬೆಳಕು ಸಂಸ್ಥೆಯ ತನುಲಾ, ವಿನಯ ಆಚಾರ್ಯ ಮತ್ತಿತರರು ಇದ್ದರು.
As many as 16 children sorting fish were rescued from Malpe fishing port in the wee hours on Thursday November 3.The joint operation was conducted by the district administration, zilla panchayat Udupi, women and children department, district children protection unit, labour department, social welfare department, city municipality, public education department, police department, children’s helpline, Udupi district Nagarika Seva trust, and Hosabelaku organization Manipal.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm