ಬ್ರೇಕಿಂಗ್ ನ್ಯೂಸ್
03-11-22 02:54 pm Udupi Correspondent ಕರಾವಳಿ
ಉಡುಪಿ, ನ.3 : ಮಲ್ಪೆ ಬಂದರಿನಲ್ಲಿ ಮೀನು ಕಾರ್ಮಿಕರಾಗಿ ದುಡಿಯುತ್ತಿದ್ದ 16 ಮಂದಿ ಅಪ್ರಾಪ್ತ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ ಸೇರಿದಂತೆ ವಿವಿಧ ಸಂಸ್ಥೆಗಳು ಜಂಟಿಯಾಗಿ ನಸುಕಿನ 4.30ರ ವೇಳೆಗೆ ದಾಳಿ ಕಾರ್ಯಾಚರಣೆ ನಡೆಸಿದ್ದು ಮೀನು ಆಯುವ ಮಕ್ಕಳನ್ನು ಪತ್ತೆ ಮಾಡಿದ್ದಾರೆ.
ಕೊಪ್ಪಳ ಮತ್ತು ದಾವಣಗೆರೆ ಮೂಲದ 11 ಬಾಲಕಿಯರು, 5 ಬಾಲಕರು ಸೇರಿ 16 ಮೀನು ಆಯುವ ಮಕ್ಕಳನ್ನು ರಕ್ಷಿಸಿ ನಿಟ್ಟೂರಿನ ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ನೀಡಲಾಗಿದೆ. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ರೊನಾಲ್ಡ್ ಫುರ್ಟಾಡೊ ಮತ್ತು ಸದಸ್ಯರು ಮಕ್ಕಳಿಗೆ ಪುನರ್ವಸತಿ ಕಲ್ಪಿಸಲಿದ್ದಾರೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕುಮಾರ್ ನಾಯ್ಕ್ , ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ವಿಜೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ಸಮನ್ವಯ ಅಧಿಕಾರಿ ವಿ.ಡಿ. ಮೊಗೇರ, ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ರೋಷನ್ ಕುಮಾರ್, ಎನ್.ಆರ್.ಎಲ್.ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್, ನಗರಸಭೆ ಅಧಿಕಾರಿ ನಾಗರಾಜ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಮಹೇಶ್ ದೇವಾಡಿಗ, ಸಮಾಜ ಕಾರ್ಯಕರ್ತರಾದ ಯೋಗೀಶ್ ಸುರಕ್ಷಾ, ಸಮಾಲೋಚಕಿ ಅಂಬಿಕಾ, ಔಟ್ ರೀಚ್ ವರ್ಕರ್ ಸಂದೇಶ, ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕಿ ನಮ್ರತಾ, ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ನವ್ಯಶ್ರೀ, ಜಯಾ, ಮಲ್ಪೆ ಠಾಣೆ ಸಿಬ್ಬಂದಿ ಶಶಿಧರ್, ಮಲ್ಲನ ಗೌಡ, ಪ್ರವೀಣ್, ನಾಗರಿಕ ಸೇವಾ ಟ್ರಸ್ಟ್ ನ ನಿತ್ಯಾನಂದ ಒಳಕಾಡು, ಮಕ್ಕಳ ಸಹಾಯವಾಣಿ ಸಮಾಲೋಚಕಿ ಜ್ಯೋತಿ, ಹೊಸಬೆಳಕು ಸಂಸ್ಥೆಯ ತನುಲಾ, ವಿನಯ ಆಚಾರ್ಯ ಮತ್ತಿತರರು ಇದ್ದರು.
As many as 16 children sorting fish were rescued from Malpe fishing port in the wee hours on Thursday November 3.The joint operation was conducted by the district administration, zilla panchayat Udupi, women and children department, district children protection unit, labour department, social welfare department, city municipality, public education department, police department, children’s helpline, Udupi district Nagarika Seva trust, and Hosabelaku organization Manipal.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm