ಬ್ರೇಕಿಂಗ್ ನ್ಯೂಸ್
03-11-22 06:25 pm HK News Desk ಕರಾವಳಿ
ಮಂಗಳೂರು, ನ.3:ಕಾರು ಚಾಲಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಮುಲ್ಕಿ ಬಳಿಯ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ.
ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ(52) ಎಂಬ ಮಹಿಳೆ ತರಕಾರಿ ಹಿಡಿದುಕೊಂಡು ರಸ್ತೆ ಬದಿಯಿಂದ ನಡೆದು ಬರುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮಹಿಳೆ ದೂರಕ್ಕೆ ಬಿದ್ದಿರುವುದು, ಕಾರು ಮನೆ ಪಕ್ಕದ ಕಂಪೌಂಡಿಗೆ ಡಿಕ್ಕಿ ಹೊಡೆದಿದ್ದು ಕಂಡುಬಂದಿದೆ.



ತೋಡಾರು ನಿವಾಸಿ ಅಬ್ದುಲ್ ಖಾದರ್ ಎಂಬವರು ತನ್ನ ಕಾರಿನಲ್ಲಿ ಏರ್ಪೋರ್ಟ್ ಹೋಗಿ ಕಿನ್ನಿಗೋಳಿ ಮೂಲಕ ಮೂಡುಬಿದ್ರೆ ರಸ್ತೆಯಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದರು. ಕಾರಿನಲ್ಲಿ ಅಬ್ದುಲ್ ಖಾದರ್ ಕುಟುಂಬದ ನಾಲ್ಕು ಮಂದಿ ಇದ್ದು ಘಟನೆಯಲ್ಲಿ ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಕಿನ್ನಿಗೋಳಿಯ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಮಹಿಳೆಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲ್ಕಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Mangalore Shocking car accident at Kinnigoli Muki, woman thrown into air, injured seriously, video viral
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm