ಬ್ರೇಕಿಂಗ್ ನ್ಯೂಸ್
03-11-22 06:25 pm HK News Desk ಕರಾವಳಿ
ಮಂಗಳೂರು, ನ.3:ಕಾರು ಚಾಲಕನ ಎಡವಟ್ಟಿನಿಂದಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿಯಾದ ಘಟನೆ ಮುಲ್ಕಿ ಬಳಿಯ ಕಿನ್ನಿಗೋಳಿ ಪೇಟೆಯಲ್ಲಿ ನಡೆದಿದೆ.
ಕೆಮ್ರಾಲ್ ಮನೋಲಿ ಬಲ್ಲೆ ನಿವಾಸಿ ಜಯಂತಿ ಶೆಟ್ಟಿ(52) ಎಂಬ ಮಹಿಳೆ ತರಕಾರಿ ಹಿಡಿದುಕೊಂಡು ರಸ್ತೆ ಬದಿಯಿಂದ ನಡೆದು ಬರುತ್ತಿದ್ದಾಗ ಕಿನ್ನಿಗೋಳಿ ಕಡೆಯಿಂದ ಮೂಡುಬಿದ್ರೆಯತ್ತ ತೆರಳುತ್ತಿದ್ದ ಬ್ರೀಜಾ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಮಹಿಳೆ ಅನತಿ ದೂರಕ್ಕೆ ಎಸೆಯಲ್ಪಟ್ಟಿದ್ದು ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಮಹಿಳೆ ದೂರಕ್ಕೆ ಬಿದ್ದಿರುವುದು, ಕಾರು ಮನೆ ಪಕ್ಕದ ಕಂಪೌಂಡಿಗೆ ಡಿಕ್ಕಿ ಹೊಡೆದಿದ್ದು ಕಂಡುಬಂದಿದೆ.
ತೋಡಾರು ನಿವಾಸಿ ಅಬ್ದುಲ್ ಖಾದರ್ ಎಂಬವರು ತನ್ನ ಕಾರಿನಲ್ಲಿ ಏರ್ಪೋರ್ಟ್ ಹೋಗಿ ಕಿನ್ನಿಗೋಳಿ ಮೂಲಕ ಮೂಡುಬಿದ್ರೆ ರಸ್ತೆಯಲ್ಲಿ ತನ್ನ ಮನೆಯತ್ತ ತೆರಳುತ್ತಿದ್ದರು. ಕಾರಿನಲ್ಲಿ ಅಬ್ದುಲ್ ಖಾದರ್ ಕುಟುಂಬದ ನಾಲ್ಕು ಮಂದಿ ಇದ್ದು ಘಟನೆಯಲ್ಲಿ ಸಣ್ಣಪುಟ್ಟದಾಗಿ ಗಾಯಗೊಂಡಿದ್ದಾರೆ. ಕಿನ್ನಿಗೋಳಿಯ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ಮಹಿಳೆಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ.
ಗಾಯಾಳುಗಳನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ ಎಂದು ಮೂಲ್ಕಿ ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
Mangalore Shocking car accident at Kinnigoli Muki, woman thrown into air, injured seriously, video viral
24-06-25 05:23 pm
Bangalore Correspondent
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm