ಬ್ರೇಕಿಂಗ್ ನ್ಯೂಸ್
04-11-22 10:11 am Mangalore Correspondent ಕರಾವಳಿ
ಬೆಳ್ತಂಗಡಿ, ನ.4 : ಕಾಂತಾರ ಸಿನಿಮಾ ರೀತಿಯಲ್ಲಿ 'ಪಂಜುರ್ಲಿ' ದೈವದ ವೇಷ ತೊಟ್ಟು ದೈವಕ್ಕೆ ಅಣಕ ಮಾಡಿದ್ದ ಯುವತಿ ಜಾಲತಾಣದಲ್ಲಿ ತುಳುನಾಡಿನ ಜನರ ಆಕ್ರೋಶಕ್ಕೆ ಮಣಿದು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಹಾಕಿದ್ದಾಳೆ.
ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಎಂಬಾಕೆ ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮಾಡಿದ್ದಳು. ಈ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ತನ್ನ ಪೋಸ್ಟ್ ಡಿಲೀಟ್ ಮಾಡಿದ್ದಳು. ಇದೀಗ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಕ್ಷಮೆ ಯಾಚಿಸಿದ್ದು ತಪ್ಪು ಕಾಣಿಕೆ ಸಲ್ಲಿಸಿದ್ದಾಳೆ. ಶ್ವೇತಾ ರೆಡ್ಡಿ ತಪ್ಪು ಕಾಣಿಕೆ ಹಾಕಿದ ಬಳಿಕ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನ ಭೇಟಿಯಾಗಿ ಕ್ಷಮೆ ಯಾಚನೆ ಮಾಡಿದ್ದಾರೆ.
ಸಾಮಾಜಿಕ ತಾಣಗಳಲ್ಲಿ ರೀಲ್ಸ್ ಹರಿ ಬಿಟ್ಟಿದ್ದ ಶ್ವೇತಾ ರೆಡ್ಡಿ, ಪಂಜುರ್ಲಿ ದೈವದಂತೆ ಹಣ್ಣ ಹಚ್ಚಿ ವೇಷ ಧರಿಸಿ ಕುಣಿಯುವುದನ್ನು ತೋರಿಸಿದ್ದಳು. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್ ಮಾಡಿದ್ದ ಈಕೆಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ, ಹಲವರು ಶ್ವೇತಾ ರೆಡ್ಡಿ ವಿರುದ್ಧ ಧರ್ಮಸ್ಥಳ ಮಂಜುನಾಥನೇ ನೋಡಿಕೊಳ್ಳಲಿ ಅಂತ ಶಾಪ ಹಾಕಿದ್ದರು. ಇದರಿಂದ ಭೀತಿಗೊಂಡಿದ್ದ ಶ್ವೇತಾ ತನ್ನ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದ್ದಳು. ದಯವಿಟ್ಟು ಹರಕೆ ಇಡಬೇಡಿ, ಕ್ಷಮೆ ಕೋರುತ್ತೇನೆ ಎಂದಿದ್ದರು.
Shweta Reddy, a young woman hailing from Hyderabad tendered an apology to Dharmadhikari of Dharmasthala Dr D Veerendra Heggade and offered a penalty to Lord Manjunatha in Dharmasthala temple after her comments on Daiva Mukhavarnike in the film Kantara had become controversial in the social media.Shweta Reddy's comments on Daiva Mukhavarnike in the film Kantara had received a lot of flak in the social media just like the Daiva's role in the film.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm