ಬ್ರೇಕಿಂಗ್ ನ್ಯೂಸ್
04-11-22 10:11 am Mangalore Correspondent ಕರಾವಳಿ
ಬೆಳ್ತಂಗಡಿ, ನ.4 : ಕಾಂತಾರ ಸಿನಿಮಾ ರೀತಿಯಲ್ಲಿ 'ಪಂಜುರ್ಲಿ' ದೈವದ ವೇಷ ತೊಟ್ಟು ದೈವಕ್ಕೆ ಅಣಕ ಮಾಡಿದ್ದ ಯುವತಿ ಜಾಲತಾಣದಲ್ಲಿ ತುಳುನಾಡಿನ ಜನರ ಆಕ್ರೋಶಕ್ಕೆ ಮಣಿದು ಧರ್ಮಸ್ಥಳಕ್ಕೆ ಬಂದು ತಪ್ಪು ಕಾಣಿಕೆ ಹಾಕಿದ್ದಾಳೆ.
ಹೈದರಾಬಾದ್ ಮೂಲದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಎಂಬಾಕೆ ಕಾಂತಾರ ಸಿನಿಮಾದ ಪಂಜುರ್ಲಿ ದೈವದ ದೃಶ್ಯ ರೀಲ್ಸ್ ಮಾಡಿ ಹುಚ್ಚಾಟ ಮಾಡಿದ್ದಳು. ಈ ಬಗ್ಗೆ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ತನ್ನ ಪೋಸ್ಟ್ ಡಿಲೀಟ್ ಮಾಡಿದ್ದಳು. ಇದೀಗ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಕ್ಷಮೆ ಯಾಚಿಸಿದ್ದು ತಪ್ಪು ಕಾಣಿಕೆ ಸಲ್ಲಿಸಿದ್ದಾಳೆ. ಶ್ವೇತಾ ರೆಡ್ಡಿ ತಪ್ಪು ಕಾಣಿಕೆ ಹಾಕಿದ ಬಳಿಕ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನ ಭೇಟಿಯಾಗಿ ಕ್ಷಮೆ ಯಾಚನೆ ಮಾಡಿದ್ದಾರೆ.
ಸಾಮಾಜಿಕ ತಾಣಗಳಲ್ಲಿ ರೀಲ್ಸ್ ಹರಿ ಬಿಟ್ಟಿದ್ದ ಶ್ವೇತಾ ರೆಡ್ಡಿ, ಪಂಜುರ್ಲಿ ದೈವದಂತೆ ಹಣ್ಣ ಹಚ್ಚಿ ವೇಷ ಧರಿಸಿ ಕುಣಿಯುವುದನ್ನು ತೋರಿಸಿದ್ದಳು. ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ಸ್ ಮಾಡಿದ್ದ ಈಕೆಯ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಅಲ್ಲದೆ, ಹಲವರು ಶ್ವೇತಾ ರೆಡ್ಡಿ ವಿರುದ್ಧ ಧರ್ಮಸ್ಥಳ ಮಂಜುನಾಥನೇ ನೋಡಿಕೊಳ್ಳಲಿ ಅಂತ ಶಾಪ ಹಾಕಿದ್ದರು. ಇದರಿಂದ ಭೀತಿಗೊಂಡಿದ್ದ ಶ್ವೇತಾ ತನ್ನ ಪೋಸ್ಟ್ ಡಿಲೀಟ್ ಮಾಡಿ ಕ್ಷಮೆ ಯಾಚಿಸಿದ್ದಳು. ದಯವಿಟ್ಟು ಹರಕೆ ಇಡಬೇಡಿ, ಕ್ಷಮೆ ಕೋರುತ್ತೇನೆ ಎಂದಿದ್ದರು.
Shweta Reddy, a young woman hailing from Hyderabad tendered an apology to Dharmadhikari of Dharmasthala Dr D Veerendra Heggade and offered a penalty to Lord Manjunatha in Dharmasthala temple after her comments on Daiva Mukhavarnike in the film Kantara had become controversial in the social media.Shweta Reddy's comments on Daiva Mukhavarnike in the film Kantara had received a lot of flak in the social media just like the Daiva's role in the film.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm