ಬ್ರೇಕಿಂಗ್ ನ್ಯೂಸ್
04-11-22 09:13 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಚಾರ ಆರಂಭಿಸಿರುವ ವೋಲ್ವೋ ಬಸ್ಗಳ ಮಧ್ಯಂತರ ಸ್ಥಳಗಳ ಪ್ರಯಾಣ ದರವನ್ನು ನಿಗದಿಪಡಿಸಲಾಗಿದೆ.
ಮಂಗಳೂರು ರೈಲು ನಿಲ್ದಾಣದಿಂದ ಜ್ಯೋತಿ (20 ರೂ.), ಬಿಜೈ ಕೆಎಸ್ಸಾರ್ಟಿಸಿ (25 ರೂ), ಕುಂಟಿಕಾನ (30 ರೂ), ಕೊಂಚಾಡಿ (35 ರೂ), ಕಾವೂರು (40 ರೂ), ಮರವೂರು (60 ರೂ), ಬಜ್ಪೆ ಕರಂಬಾರಿಗೆ 70 ರೂ. ನಿಗದಿ ಮಾಡಲಾಗಿದೆ. ಜ್ಯೋತಿಯಿಂದ ಬಿಜೈ ಕೆಎಸ್ಸಾರ್ಟಿಸಿ (20 ರೂ), ಕುಂಟಿಕಾನ (25 ರೂ), ಕೊಂಚಾಡಿ (30 ರೂ), ಕಾವೂರು (35 ರೂ), ಮರವೂರು (50 ರೂ), ಕರಂಬಾರಿಗೆ 60 ರೂ. ದರ ನಿಗದಿ ಮಾಡಲಾಗಿದೆ.
ಬಿಜೈ ಕೆಎಸ್ಸಾರ್ಟಿಸಿಯಿಂದ ಕುಂಟಿಕಾನ (20 ರೂ.), ಕೊಂಚಾಡಿ (25 ರೂ.), ಕಾವೂರು (30 ರೂ.), ಮರವೂರು (40 ರೂ.), ಕರಂಬಾರಿಗೆ 50 ರೂ. ನಿಗದಿಪಡಿಸಲಾಗಿದೆ. ಕುಂಟಿಕಾನದಿಂದ ಕೊಂಚಾಡಿ (20 ರೂ), ಕಾವೂರು (25 ರೂ), ಮರವೂರು (30 ರೂ), ಕರಂಬಾರಿಗೆ 40 ರೂ. ಇರಲಿದೆ.
ಕೊಂಚಾಡಿಯಿಂದ ಕಾವೂರು 20 ರೂ., ಮರವೂರಿಗೆ 30 ರೂ., ಕರಂಬಾರಿಗೆ 40 ರೂ., ಕಾವೂರಿನಿಂದ ಮರವೂರಿಗೆ 20 ರೂ., ಕರಂಬಾರಿಗೆ 30 ರೂ. ಇರಲಿದೆ. ನ.1ರಂದು ಮೂರು ವೋಲ್ವೋ ಬಸ್ ಗಳ ಪ್ರಯಾಣಕ್ಕೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಗಿತ್ತು.
Mangalore KSRTC Volvo bus now to Mangalore airport, fares announced. The service between the city railway station and the airport will run via Ambedkar Circle, Lalbagh, Kuntikana and Kavoor. The service from the railway station starts at 6.30 a.m. The next bus will be at 8.45 a.m., followed by 11.10 a.m., 3 p.m., 5.15 p.m. The last bus will be at 7.30 p.m. In return, the service starts at 7.40 a.m., which will be followed by bus at 10 a.m., 12.20 p.m., 4.05 p.m., 6.25 p.m. and 8.45 p.m. The fare per head is ₹100.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm