ಬ್ರೇಕಿಂಗ್ ನ್ಯೂಸ್
04-11-22 09:13 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ನಗರದಿಂದ ಬಜ್ಪೆ ವಿಮಾನ ನಿಲ್ದಾಣಕ್ಕೆ ಸಂಚಾರ ಆರಂಭಿಸಿರುವ ವೋಲ್ವೋ ಬಸ್ಗಳ ಮಧ್ಯಂತರ ಸ್ಥಳಗಳ ಪ್ರಯಾಣ ದರವನ್ನು ನಿಗದಿಪಡಿಸಲಾಗಿದೆ.
ಮಂಗಳೂರು ರೈಲು ನಿಲ್ದಾಣದಿಂದ ಜ್ಯೋತಿ (20 ರೂ.), ಬಿಜೈ ಕೆಎಸ್ಸಾರ್ಟಿಸಿ (25 ರೂ), ಕುಂಟಿಕಾನ (30 ರೂ), ಕೊಂಚಾಡಿ (35 ರೂ), ಕಾವೂರು (40 ರೂ), ಮರವೂರು (60 ರೂ), ಬಜ್ಪೆ ಕರಂಬಾರಿಗೆ 70 ರೂ. ನಿಗದಿ ಮಾಡಲಾಗಿದೆ. ಜ್ಯೋತಿಯಿಂದ ಬಿಜೈ ಕೆಎಸ್ಸಾರ್ಟಿಸಿ (20 ರೂ), ಕುಂಟಿಕಾನ (25 ರೂ), ಕೊಂಚಾಡಿ (30 ರೂ), ಕಾವೂರು (35 ರೂ), ಮರವೂರು (50 ರೂ), ಕರಂಬಾರಿಗೆ 60 ರೂ. ದರ ನಿಗದಿ ಮಾಡಲಾಗಿದೆ.
ಬಿಜೈ ಕೆಎಸ್ಸಾರ್ಟಿಸಿಯಿಂದ ಕುಂಟಿಕಾನ (20 ರೂ.), ಕೊಂಚಾಡಿ (25 ರೂ.), ಕಾವೂರು (30 ರೂ.), ಮರವೂರು (40 ರೂ.), ಕರಂಬಾರಿಗೆ 50 ರೂ. ನಿಗದಿಪಡಿಸಲಾಗಿದೆ. ಕುಂಟಿಕಾನದಿಂದ ಕೊಂಚಾಡಿ (20 ರೂ), ಕಾವೂರು (25 ರೂ), ಮರವೂರು (30 ರೂ), ಕರಂಬಾರಿಗೆ 40 ರೂ. ಇರಲಿದೆ.
ಕೊಂಚಾಡಿಯಿಂದ ಕಾವೂರು 20 ರೂ., ಮರವೂರಿಗೆ 30 ರೂ., ಕರಂಬಾರಿಗೆ 40 ರೂ., ಕಾವೂರಿನಿಂದ ಮರವೂರಿಗೆ 20 ರೂ., ಕರಂಬಾರಿಗೆ 30 ರೂ. ಇರಲಿದೆ. ನ.1ರಂದು ಮೂರು ವೋಲ್ವೋ ಬಸ್ ಗಳ ಪ್ರಯಾಣಕ್ಕೆ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಗಿತ್ತು.
Mangalore KSRTC Volvo bus now to Mangalore airport, fares announced. The service between the city railway station and the airport will run via Ambedkar Circle, Lalbagh, Kuntikana and Kavoor. The service from the railway station starts at 6.30 a.m. The next bus will be at 8.45 a.m., followed by 11.10 a.m., 3 p.m., 5.15 p.m. The last bus will be at 7.30 p.m. In return, the service starts at 7.40 a.m., which will be followed by bus at 10 a.m., 12.20 p.m., 4.05 p.m., 6.25 p.m. and 8.45 p.m. The fare per head is ₹100.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm