ಬ್ರೇಕಿಂಗ್ ನ್ಯೂಸ್
12-10-20 05:14 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ನಿರ್ಧರಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.


ಕೊರೊನಾ ಕಾರಣದಿಂದ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ತಮಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ. ಕರಾವಳಿಯ ಮಣ್ಣಿನ ಸಂಸ್ಕೃತಿ ಸಂಸ್ಕಾರ ಹಾಗೂ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಎದುರಾಗಬಾರದು ಎಂಬ ಕಾರಣದಿಂದ ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ವಿಷಯ ಪ್ರಸ್ತಾವಿಸಿದ್ದೇನೆ. ಸಂಪ್ರದಾಯ ಪ್ರಕಾರವಾಗಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಿದ್ದೇನೆ.
ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದೇನೆ. ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದ ವೇಳೆ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಸಂಪ್ರದಾಯ ಪ್ರಕಾರ ಅವಕಾಶ ಕಲ್ಪಿಸುವಂತೆ ಕೋರಿದ್ದೇನೆ. ಹೀಗಾಗಿ ಸಂಪ್ರದಾಯದಂತೆ ಹುಲಿವೇಷ ಕುಣಿತಕ್ಕೆ ಜಿಲ್ಲಾಡಳಿತ ಅವಕಾಶ ನೀಡಲಿದ್ದು, ಯಾರೂ ಕೂಡ ಆತಂಕ ಪಡುವ ಆವಶ್ಯಕತೆ ಇಲ್ಲ ಎಂದವರು ತಿಳಿಸಿದ್ದಾರೆ.
Mangalore MLA Vedavyas Kamath assures of conducting "Pile Vesha" for Dasra 2020 with Guidelines after the administration had restrained of not conducting pile vesha in Mangalore.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm