ಬ್ರೇಕಿಂಗ್ ನ್ಯೂಸ್
12-10-20 05:14 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ದಸರಾ ಅಚರಣೆಯ ವೇಳೆ ದೇವಸ್ಥಾನದ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಬಾರದಂತೆ ಸೂಕ್ತ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ, ಸಂಪ್ರದಾಯ ಪ್ರಕಾರ ಹುಲಿ ವೇಷ ಕುಣಿತಕ್ಕೆ ಈ ಬಾರಿ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ನಿರ್ಧರಿಸುವ ವಿಶ್ವಾಸವಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.


ಕೊರೊನಾ ಕಾರಣದಿಂದ ದಸರಾ ಸಂದರ್ಭದಲ್ಲಿ ಹುಲಿ ವೇಷ ಕುಣಿತಕ್ಕೆ ದ.ಕ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ. ಆದರೆ, ವಿವಿಧ ದೇವಸ್ಥಾನ ಹಾಗೂ ಶಾರದೋತ್ಸವ ಸಮಿತಿಯ ಪ್ರಮುಖರು ಅವಕಾಶ ನೀಡುವಂತೆ ತಮಗೆ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದರು ಎಂದು ಅವರು ಹೇಳಿದ್ದಾರೆ. ಕರಾವಳಿಯ ಮಣ್ಣಿನ ಸಂಸ್ಕೃತಿ ಸಂಸ್ಕಾರ ಹಾಗೂ ಸಂಪ್ರದಾಯಕ್ಕೆ ಯಾವುದೇ ಧಕ್ಕೆ ಎದುರಾಗಬಾರದು ಎಂಬ ಕಾರಣದಿಂದ ಈಗಾಗಲೇ ಜಿಲ್ಲಾಧಿಕಾರಿಯವರಲ್ಲಿ ಈ ವಿಷಯ ಪ್ರಸ್ತಾವಿಸಿದ್ದೇನೆ. ಸಂಪ್ರದಾಯ ಪ್ರಕಾರವಾಗಿ ಹುಲಿ ವೇಷ ಕುಣಿತಕ್ಕೆ ಅವಕಾಶ ನೀಡುವಂತೆ ಕೋರಿದ್ದೇನೆ.
ಜತೆಗೆ ಸರಕಾರದ ಉನ್ನತ ಅಧಿಕಾರಿಗಳ ಜತೆಗೂ ಚರ್ಚಿಸಿದ್ದೇನೆ. ದೇವಸ್ಥಾನದ ಉತ್ಸವ ಹಾಗೂ ಶಾರದೋತ್ಸವ ಸಮಿತಿ ಕಾರ್ಯಕ್ರಮದ ವೇಳೆ ಕನಿಷ್ಠ ಸಂಖ್ಯೆಯಲ್ಲಿ ಹುಲಿ ವೇಷ ಕುಣಿತಕ್ಕೆ ಸಂಪ್ರದಾಯ ಪ್ರಕಾರ ಅವಕಾಶ ಕಲ್ಪಿಸುವಂತೆ ಕೋರಿದ್ದೇನೆ. ಹೀಗಾಗಿ ಸಂಪ್ರದಾಯದಂತೆ ಹುಲಿವೇಷ ಕುಣಿತಕ್ಕೆ ಜಿಲ್ಲಾಡಳಿತ ಅವಕಾಶ ನೀಡಲಿದ್ದು, ಯಾರೂ ಕೂಡ ಆತಂಕ ಪಡುವ ಆವಶ್ಯಕತೆ ಇಲ್ಲ ಎಂದವರು ತಿಳಿಸಿದ್ದಾರೆ.
Mangalore MLA Vedavyas Kamath assures of conducting "Pile Vesha" for Dasra 2020 with Guidelines after the administration had restrained of not conducting pile vesha in Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am