ಬ್ರೇಕಿಂಗ್ ನ್ಯೂಸ್
05-11-22 08:24 pm HK News Desk ಕರಾವಳಿ
ಬಂಟ್ವಾಳ, ನ.5:ಇಲ್ಲಿನ ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹರೀಶ ಆಚಾರ್ಯ ಎಂಬವರ ಮನೆಗೆ ಸಿಡಿಲು ಬಡಿದು ಮನೆ ಸಂಪೂರ್ಣ ಹಾನಿಗೀಡಾದ ಘಟನೆ ಬಂದಿದೆ. ಘಟನೆಯಿಂದ ಮನೆಯವರು ಶಾಕ್ ಆಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಹರೀಶ ಆಚಾರ್ಯ ಅವರ ಪುಟ್ಟ ಮಗು ಸಹಿತ ವಯೋವೃದ್ಧ ತಂದೆ ಕಾಷ್ಠಶಿಲ್ಪಿ ಅಪ್ಪು ಆಚಾರ್ಯ ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಶುಕ್ರವಾರ ರಾತ್ರಿ ದಿಢೀರ್ ಸುರಿದ ಮಳೆಗೆ ಮೊದಲು ಭಾರೀ ಶಬ್ಧ ಸಹಿತ ಇವರ ಮನೆ ಹಿಂಬದಿಯ ಮರವೊಂದಕ್ಕೆ ಸಿಡಿಲು ಬಡಿದಿದೆ. ಇದೇ ವೇಳೆ ಇವರ ಮನೆ ಮತ್ತು ಸ್ನಾನಗೃಹದ ಗೋಡೆ ಕೊರೆದು ಶಾಕ್ ಬಂದಿದ್ದು ಮನೆಯೊಳಗೆ ವಿದ್ಯುತ್ ಪರಿಕರಗಳು ಸುಟ್ಟು ಕರಕಲಾಗಿವೆ. ಸ್ವತಃ ಕಣ್ಣೆದುರೇ ಫ್ಯಾನ್ ಮತ್ತಿತರ ವಿದ್ಯುತ್ ಸಾಮಾಗ್ರಿ ಸುಟ್ಟು ಪುಡಿಯಾಗಿರುವ ದೃಶ್ಯ ಕಂಡು ಮನೆಯವರು ಆಘಾತಗೊಂಡಿದ್ದಾರೆ.
ಮನೆ ಗೋಡೆ ಮತ್ತು ಹೆಂಚಿನ ಮಾಡು ಸಂಪೂರ್ಣ ಬಿರುಕು ಕಾಣಿಸಿಕೊಂಡಿದ್ದು ಕುಸಿತದ ಭೀತಿಗೊಳಗಾಗಿದೆ. ಗ್ರಾಮ ಕರಣಿಕ ಪರೀಕ್ಷಿತ್ ಶೆಟ್ಟಿ ಸ್ಥಳ ಪರಿಶೀಲನೆ ನಡೆಸಿದ್ದು, ಹಾನಿ ವೀಕ್ಷಿಸಲು ಹಲವರು ಮನೆಗೆ ಆಗಮಿಸಿದ್ದಾರೆ.
Rahi gram panchyath former president house stricken with lightning, family escape death in Bantwal
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm