ಬ್ರೇಕಿಂಗ್ ನ್ಯೂಸ್
06-11-22 01:07 pm Mangalore Correspondent ಕರಾವಳಿ
ಮಂಗಳೂರು, ನ.6 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಮಧ್ಯ ವಯಸ್ಕ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಗಂಗಾಧರ್ ಮತ್ತು ನೇತ್ರಾವತಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ. ಲಾರಿ ಚಾಲಕ ಹನೀಫ್ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ನೇತ್ರಾವತಿ ಅಂಗವಿಕಲೆಯಾಗಿದ್ದು ಪಜೀರು ನಿವಾಸಿ ರಮೇಶ್ ಆಚಾರ್ಯ ಎಂಬವರ ಪುತ್ರಿ. ಮಂಗಳೂರು ನಗರದಲ್ಲಿ ಖಾಸಗಿ ಉದ್ಯೋಗದಲ್ಲಿದ್ದರು. ಆಕೆ ತನ್ನ ಅಕ್ಕನ ಮಗ ಜ್ಞಾನೇಶ್ (6) ಮತ್ತು ಇನ್ನೊಬ್ಬ ತನ್ನ ಮಗು ಮೋಕ್ಷಾ(4) ಅವರನ್ನು ಜೊತೆಗೆ ಕುಳ್ಳಿರಿಸಿಕೊಂಡು ಪರಿಚಯದ ಗಂಗಾಧರ್ ಅವರ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ನೇತ್ರಾವತಿ ಅವರ ಪತಿ ನಾಲ್ಕು ತಿಂಗಳ ಹಿಂದೆ ತೀರಿಕೊಂಡಿದ್ದರು. ಪರಿಚಯದಲ್ಲಿ ಗಂಗಾಧರ್ ಅವರ ಸ್ಕೂಟರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಗಂಗಾಧರ್ ಜಪ್ಪಿನಮೊಗರು ನಿವಾಸಿಯಾಗಿದ್ದು ಪತ್ನಿ ಮತ್ತು ಮಗನನ್ನು ಹೊಂದಿದ್ದರು.
Mangalore Accident at Kallapu in Konaje two killed on spot including woman after truck rams scooter.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm