ಬ್ರೇಕಿಂಗ್ ನ್ಯೂಸ್
06-11-22 01:07 pm Mangalore Correspondent ಕರಾವಳಿ
ಮಂಗಳೂರು, ನ.6 : ಸ್ಕೂಟರಿಗೆ ಲಾರಿ ಡಿಕ್ಕಿಯಾಗಿ ಮಧ್ಯ ವಯಸ್ಕ ಮಹಿಳೆ ಸೇರಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಲಾಪು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕೊಣಾಜೆ ಬಳಿಯ ಪಜೀರು ನಿವಾಸಿ ನೇತ್ರಾವತಿ(48) ಮತ್ತು ಜಪ್ಪಿನಮೊಗರು ನಿವಾಸಿ ಗಂಗಾಧರ (45) ಮೃತರು. ಸ್ಕೂಟರಿನಲ್ಲಿ ಇವರ ಜೊತೆಗಿದ್ದ ಇಬ್ಬರು ಮಕ್ಕಳು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಇವರು ಸ್ಕೂಟರ್ ನಲ್ಲಿ ಪಂಪ್ವೆಲ್ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದಾಗ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಎದುರುಗಡೆ ಅಡ್ಡ ರಸ್ತೆಯಿಂದ ಹೆದ್ದಾರಿಗೆ ನುಗ್ಗುತ್ತಿದ್ದ ಸರಕು ತುಂಬಿದ್ದ ಲಾರಿ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಗಂಗಾಧರ್ ಮತ್ತು ನೇತ್ರಾವತಿ ರಸ್ತೆಗೆ ಬಿದ್ದು ಮೃತಪಟ್ಟಿದ್ದಾರೆ. ಲಾರಿ ಚಾಲಕ ಹನೀಫ್ ನಿರ್ಲಕ್ಷ್ಯದ ಚಾಲನೆಯಿಂದಾಗಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ನೇತ್ರಾವತಿ ಅಂಗವಿಕಲೆಯಾಗಿದ್ದು ಪಜೀರು ನಿವಾಸಿ ರಮೇಶ್ ಆಚಾರ್ಯ ಎಂಬವರ ಪುತ್ರಿ. ಮಂಗಳೂರು ನಗರದಲ್ಲಿ ಖಾಸಗಿ ಉದ್ಯೋಗದಲ್ಲಿದ್ದರು. ಆಕೆ ತನ್ನ ಅಕ್ಕನ ಮಗ ಜ್ಞಾನೇಶ್ (6) ಮತ್ತು ಇನ್ನೊಬ್ಬ ತನ್ನ ಮಗು ಮೋಕ್ಷಾ(4) ಅವರನ್ನು ಜೊತೆಗೆ ಕುಳ್ಳಿರಿಸಿಕೊಂಡು ಪರಿಚಯದ ಗಂಗಾಧರ್ ಅವರ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ನೇತ್ರಾವತಿ ಅವರ ಪತಿ ನಾಲ್ಕು ತಿಂಗಳ ಹಿಂದೆ ತೀರಿಕೊಂಡಿದ್ದರು. ಪರಿಚಯದಲ್ಲಿ ಗಂಗಾಧರ್ ಅವರ ಸ್ಕೂಟರಿನಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಗಂಗಾಧರ್ ಜಪ್ಪಿನಮೊಗರು ನಿವಾಸಿಯಾಗಿದ್ದು ಪತ್ನಿ ಮತ್ತು ಮಗನನ್ನು ಹೊಂದಿದ್ದರು.
Mangalore Accident at Kallapu in Konaje two killed on spot including woman after truck rams scooter.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm