ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm