ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm