ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm