ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm