ಬ್ರೇಕಿಂಗ್ ನ್ಯೂಸ್
06-11-22 03:56 pm Mangalore Correspondent ಕರಾವಳಿ
ಮಂಗಳೂರು, ನ.6: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಕಿಯೋನಿಕ್ಸ್ ಅಧ್ಯಕ್ಷರಾಗಿ ಮತ್ತೆ ನೇಮಕಗೊಂಡಿದ್ದಾರೆ. ಎರಡು ತಿಂಗಳ ಹಿಂದೆ ಯಡಿಯೂರಪ್ಪ ಅವಧಿಯಲ್ಲಿ ನೇಮಕಗೊಂಡಿದ್ದ ಎಲ್ಲ ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ಹಿಂಪಡೆಯಲಾಗಿತ್ತು. ಅದೇ ಸಂದರ್ಭದಲ್ಲಿ ನಿಗಮ ಮಂಡಳಿಯಲ್ಲಿ ಎರಡು ವರ್ಷ ಪೂರೈಸಿದವರು ತಮ್ಮ ಸ್ಥಾನ ಕಳಕೊಂಡಿದ್ದರು. ಮತ್ತೆ ಆ ಸ್ಥಾನಗಳಿಗೆ ಯಾವುದೇ ನೇಮಕಾತಿ ಆಗಿಲ್ಲ.
ಈ ನಡುವೆ, ಹರಿಕೃಷ್ಣ ಬಂಟ್ವಾಳ್ ತನ್ನದೇ ಆದ ಪ್ರಯತ್ನಗಳಿಂದ ಮತ್ತೆ ತಾನು ಹಿಂದೆ ಇದ್ದ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಮರಳಿ ಪಡೆದಿದ್ದಾರೆ. ಶನಿವಾರ ಆದೇಶ ಪತ್ರ ಬಂದಿದ್ದು, ಸೋಮವಾರ ಪದಗ್ರಹಣ ಮಾಡುತ್ತೇನೆ ಎಂದು ಹರಿಕೃಷ್ಣ ಬಂಟ್ವಾಳ್ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಐಟಿ ಪಾರ್ಕ್ ನಿರ್ಮಾಣ ಮಾಡುವ ಕನಸಿದ್ದು, ಅದಕ್ಕೆ ಈಗಾಗಲೇ ರಾಜ್ಯ ಸರಕಾರದಿಂದ ಅನುಮತಿ ಸಿಕ್ಕಿದೆ. ಮಂಗಳೂರು ನಗರದ ಹರಿಪದವಿನಲ್ಲಿ ನಾಲ್ಕು ಎಕ್ರೆ ಭೂಮಿ ಕಿಯೋನಿಕ್ಸ್ ನದ್ದೇ ಇದ್ದು, ಅಲ್ಲಿಯೇ ಐಟಿ ಪಾರ್ಕ್ ನಿರ್ಮಾಣ ಮಾಡಬೇಕೆಂಬ ಕನಸು ಹೊಂದಿದ್ದೇನೆ. ಅದರ ಜೊತೆಗೆ 13 ಎಕರೆ ಹೆಚ್ಚುವರಿ ಭೂಮಿಯನ್ನು ಪಡೆದು ಐಟಿ ಪಾರ್ಕ್ ಅನುಷ್ಠಾನ ತರಬೇಕೆಂದಿದ್ದೇನೆ. ಅದಕ್ಕಾಗಿ ಮತ್ತೆ ಕಿಯೋನಿಕ್ಸ್ ಅಧ್ಯಕ್ಷ ಸ್ಥಾನವನ್ನೇ ಕೇಳಿ ಪಡೆದಿದ್ದೇನೆ. ಹುದ್ದೆ ಪಡೆದು ಏನಾದ್ರೂ ಹೆಸರು ಉಳಿಯುವ ಕೆಲಸ ಮಾಡಬೇಕಲ್ಲ ಎಂದು ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.
Mangalore Senior BJP leader Harikrishna Bantwal appointed chairman of KEONICS for the second time.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm