ಬ್ರೇಕಿಂಗ್ ನ್ಯೂಸ್
06-11-22 11:01 pm Mangalore Correspondent ಕರಾವಳಿ
ಮಂಗಳೂರು, ನ.6 : ಧರ್ಮ ಜಾಗರಣ ಸಮನ್ವಯ ಪರಿಯೋಜನಾ ಪ್ರಮುಖ್ ಭಾಸ್ಕರ ದಾಸ್ ಎಕ್ಕಾರು (66) ಹಾಸನದಲ್ಲಿ ಶನಿವಾರ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. ಕೆಲಸದ ನಿಮಿತ್ತ ಮಹಾರಾಷ್ಟ್ರ ಮತ್ತು ಬೆಂಗಳೂರು ಮತ್ತಿರರ ಕಡೆಗಳಿಗೆ ತೆರಳಿದ್ದು, ಶನಿವಾರ ಬೆಂಗಳೂರಿನಿಂದ ಮಂಗಳೂರಿಗೆ ತಮ್ಮ ಇನೋವಾ ವಾಹನದಲ್ಲಿ ವಾಪಾಸ್ಸಾಗುತ್ತಿದ್ದಾಗ ಅಪಘಾತ ನಡೆದಿತ್ತು.
ಕುಣಿಗಲ್ ನಲ್ಲಿ ಭಾಸ್ಕರ ದಾಸ್ ಅವರು ಸಂಚರಿಸುತ್ತಿದ್ದ ವಾಹನಕ್ಕೆ ಎಮ್ಮೆಯೊಂದು ಅಡ್ದ ಬಂದಿದ್ದು, ಕೂಡಲೇ ಚಾಲಕ ಅಪಘಾತ ತಪ್ಪಿಸಲು ಬ್ರೇಕ್ ಹಾಕಿದ್ದರು. ಈ ಸಂದರ್ಭ ತಮ್ಮ ವಾಹನಕ್ಕೆ ಹಿಂಬದಿಯಿಂದ ಬಂದ ಮಿನಿ ಬಸ್ ಡಿಕ್ಕಿ ಹೊಡೆದಿದೆ. ಭಾಸ್ಕರ ದಾಸ್ ಗಂಭೀರ ಗಾಯಗೊಂಡಿದ್ದು ಕೂಡಲೇ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಸಂಜೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಭಾಸ್ಕರ ದಾಸ್ ಅವರು ಪ್ರಸ್ತುತ ಪ್ರಸ್ತುತ ಭಾರತ ಸರಕಾರದ ಸಾಮಾಜಿಕ ನ್ಯಾಯ ಹಕ್ಕುಗಳ ಸಬಲೀಕರಣ ಸಚಿವಾಲಯ ಡಿಎನ್ಟಿ-ಎನ್ಟಿ- ಎಸ್ಎನ್ಟಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ಡಿ. ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾಗಿದ್ದರು. ಕಟೀಲು ಶ್ರೀ ದುರ್ಗಾಪರಮೆಶ್ವರಿ ದೇವಸ್ಥಾನದಲ್ಲಿ ಕಳೆದ ಎರಡು ವರ್ಷದ ಹಿಂದೆ ನಡೆದ ಬ್ರಹ್ಮಕಲಶೋತ್ಸವದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು, ಎಕ್ಕಾರು ಗ್ರಾಮ ಪಂಚಾಯತಿನಿಂದ ಎರಡು ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದರು. ಮೃತರು ಮೂವರು ಗಂಡು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ಸಂಸ್ಕಾರ ಸೋಮವಾರ ಬೆಳಗ್ಗೆ ಎಕ್ಕಾರಿನಲ್ಲಿ ನಡೆಯಲಿದೆ.
Road accident in Hassan, Bhaskar Das Yekkur dies on spot.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm