ಬ್ರೇಕಿಂಗ್ ನ್ಯೂಸ್
07-11-22 04:20 pm Mangalore Correspondent ಕರಾವಳಿ
ಬೆಳ್ತಂಗಡಿ, ನ.7: ಹಿರಿಯ ದಲಿತ ನಾಯಕರಾಗಿದ್ದ ಪಿ.ಡೀಕಯ್ಯ ಸಾವಿನ ಕುರಿತ ಅನುಮಾನಗಳು ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ರಾಜ್ಯ ಸರಕಾರ ಸಿಓಡಿಗೆ ಒಪ್ಪಿಸಿದೆ.
ಜುಲೈ 6ರಂದು ಡೀಕಯ್ಯ ಅವರು ತಮ್ಮ ಕಾಣಿಯೂರಿನ ಮನೆಯಲ್ಲಿ ಕುಸಿದು ಬಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಿದ್ದು, ಎರಡು ದಿನಗಳ ನಂತರ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದರು. ತಲೆಯಲ್ಲಿ ಗಾಯಗಳಿದ್ದ ಕಾರಣ ಅವರನ್ನು ಕೊಲೆ ಮಾಡಲಾಗಿತ್ತು. ಸಾವಿನಲ್ಲಿ ಅನುಮಾನಗಳಿವೆ ಎಂದು ಕುಟುಂಬಸ್ಥರು ತನಿಖೆಗೆ ಒತ್ತಾಯಿಸಿದ್ದರು. ಜುಲೈ 9ರಂದು ಬುದ್ಧ ಸಂಪ್ರಾಯದಂತೆ ಕಾಣಿಯೂರಿನಲ್ಲಿ ಡೀಕಯ್ಯ ಅವರನ್ನು ಅಂತ್ಯ ಸಂಸ್ಕಾರ ಮಾಡಿದ್ದರೂ, ಸಾವಿನ ಬಗ್ಗೆ ಸಂಶಯ ವ್ಯಕ್ತವಾಗಿದ್ದರಿಂದ ಕಳೇಬರವನ್ನು ಮತ್ತೆ ತೆಗೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಜುಲೈ 15ರಂದು ಶವ ಹೊರತೆಗೆದು ಪೋಸ್ಟ್ ಮಾರ್ಟಂ ಮಾಡಲಾಗಿತ್ತು.
ಬೆಳ್ತಂಗಡಿ ಪೊಲೀಸರು ತನಿಖೆ ಕೈಗೊಂಡು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಕುಟುಂಬಸ್ಥರು ಬೆಳ್ತಂಗಡಿ ಪೊಲೀಸರ ತನಿಖೆಯ ಬಗ್ಗೆ ಸಹಮತ ಹೊಂದಿರಲಿಲ್ಲ. ಸರಿಯಾಗಿ ತನಿಖೆಯನ್ನು ನಡೆಸಿಲ್ಲ. ಪ್ರತ್ಯೇಕ ತನಿಖಾ ತಂಡವನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದರು. ಇದಕ್ಕಾಗಿ ರಾಜ್ಯ ಸರಕಾರ ಸಿಓಡಿ ತಂಡಕ್ಕೆ ತನಿಖೆಯನ್ನು ಒಪ್ಪಿಸಿದ್ದು, ಪ್ರಕರಣದ ಎಲ್ಲ ಕಡತಗಳನ್ನು ಸಿಓಡಿ ತಂಡಕ್ಕೆ ನೀಡುವಂತೆ ಬೆಳ್ತಂಗಡಿ ಪೊಲೀಸರಿಗೆ ಆದೇಶ ಮಾಡಿದೆ.
State government ordered COD investigation in the death of senior dalit leader, leader of Bahujana Movement and retired BSNL employee P Deekaiah.Deekaiah was found in collapsed condition with injury to his head in his house on July 6. He was admitted to hospital, where he breathed his last after two days. After donating his organs as per the wish of his family members, his mortal remains were buried as per Buddhist religion at Poyya of Kaniyoor village on July 9.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm