ಬ್ರೇಕಿಂಗ್ ನ್ಯೂಸ್
09-11-22 12:54 pm Mangalore Correspondent ಕರಾವಳಿ
ಮಂಗಳೂರು, ನ.9: ಮಳಲಿ ಮಸೀದಿ ಕುರಿತ ವಿವಾದಕ್ಕೆ ಸಂಬಂಧಿಸಿ ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ವಜಾ ಮಾಡಿದೆ.
ಮಳಲಿ ಮಸೀದಿ ವಕ್ಫ್ ಆಸ್ತಿಯಾಗಿದ್ದು ಈ ಬಗ್ಗೆ ನಿರ್ಧರಿಸಲು ಸಿವಿಲ್ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಇಲ್ಲವೆಂದು ಮಸೀದಿ ಕಡೆಯ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ನಡುವೆ, ವಿಎಚ್ ಪಿ ಮತ್ತು ಮಸೀದಿ ಕಡೆಯಿಂದ ಏಳೆಂಟು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಜ್ಞಾನವಾಪಿ ಪ್ರಕರಣದ ರೀತಿಯಲ್ಲೇ ಮಸೀದಿ ಜಾಗದ ಸರ್ವೆ ನಡೆಸಲು ಆದೇಶ ಮಾಡಬೇಕೆಂಬ ಅರ್ಜಿ ಸೇರಿದಂತೆ ವಿವಿಧ ವಕಾಲತ್ತು ಸಲ್ಲಿಕೆಯಾಗಿದ್ದವು.

ಈ ಮಧ್ಯೆ ಸಿವಿಲ್ ಕೋರ್ಟ್ಗೆ ಅಧಿಕಾರ ವ್ಯಾಪ್ತಿ ಇಲ್ಲ. ವಕ್ಫ್ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ಮಾಡಬೇಕೆಂದು ಮಸೀದಿ ಕಡೆಯ ಹಿರಿಯ ವಕೀಲ ಎಂಪಿ ಶೆಣೈ ವಾದ ಮಂಡಿಸಿದ್ದರು. ಈ ಕುರಿತು ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ್ದರು. ಈ ಬಗ್ಗೆ ಮಂಗಳೂರಿನ 3ನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ತೀರ್ಪು ನೀಡಿದ್ದು ಆ ಕುರಿತ ಅರ್ಜಿಯನ್ನೇ ವಜಾಗೊಳಿಸಿದೆ.



ಉಳಿದಂತೆ, ಮಸೀದಿ ನವೀಕರಣಕ್ಕೆ ತಡೆಯಾಜ್ಞೆ ತೆರವು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸೇರಿದಂತೆ ಉಳಿದವು ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ. ಮಸೀದಿ ಕಡೆಯ ಮೊದಲ ಅರ್ಜಿ ವಜಾ ಆಗಿರುವುದರಿಂದ ವಿಎಚ್ ಪಿ, ಇದು ತಮಗೆ ಸಂದ ಜಯವೆಂದು ಹೇಳಿದೆ.
The III Additional Civil Court in Mangalore hearing the Malali Mosque dispute case in its verdict on Wednesday ruled that the case can be tried in the civil court. The masjid management committee had challenged the maintainability of the original suit on the basis that the property where the Mosque stands belonged to the Waqf Board and the matter must be heard by the Waqf-related court.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am