ಬ್ರೇಕಿಂಗ್ ನ್ಯೂಸ್
09-11-22 12:54 pm Mangalore Correspondent ಕರಾವಳಿ
ಮಂಗಳೂರು, ನ.9: ಮಳಲಿ ಮಸೀದಿ ಕುರಿತ ವಿವಾದಕ್ಕೆ ಸಂಬಂಧಿಸಿ ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ವಜಾ ಮಾಡಿದೆ.
ಮಳಲಿ ಮಸೀದಿ ವಕ್ಫ್ ಆಸ್ತಿಯಾಗಿದ್ದು ಈ ಬಗ್ಗೆ ನಿರ್ಧರಿಸಲು ಸಿವಿಲ್ ನ್ಯಾಯಾಲಯಕ್ಕೆ ಅಧಿಕಾರ ವ್ಯಾಪ್ತಿ ಇಲ್ಲವೆಂದು ಮಸೀದಿ ಕಡೆಯ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು. ಇದರ ನಡುವೆ, ವಿಎಚ್ ಪಿ ಮತ್ತು ಮಸೀದಿ ಕಡೆಯಿಂದ ಏಳೆಂಟು ಪ್ರತ್ಯೇಕ ಅರ್ಜಿಗಳು ಸಲ್ಲಿಕೆಯಾಗಿದ್ದವು. ಜ್ಞಾನವಾಪಿ ಪ್ರಕರಣದ ರೀತಿಯಲ್ಲೇ ಮಸೀದಿ ಜಾಗದ ಸರ್ವೆ ನಡೆಸಲು ಆದೇಶ ಮಾಡಬೇಕೆಂಬ ಅರ್ಜಿ ಸೇರಿದಂತೆ ವಿವಿಧ ವಕಾಲತ್ತು ಸಲ್ಲಿಕೆಯಾಗಿದ್ದವು.

ಈ ಮಧ್ಯೆ ಸಿವಿಲ್ ಕೋರ್ಟ್ಗೆ ಅಧಿಕಾರ ವ್ಯಾಪ್ತಿ ಇಲ್ಲ. ವಕ್ಫ್ ಟ್ರಿಬ್ಯುನಲ್ ನಲ್ಲಿಯೇ ವಿಚಾರಣೆ ಮಾಡಬೇಕೆಂದು ಮಸೀದಿ ಕಡೆಯ ಹಿರಿಯ ವಕೀಲ ಎಂಪಿ ಶೆಣೈ ವಾದ ಮಂಡಿಸಿದ್ದರು. ಈ ಕುರಿತು ಸಾಕಷ್ಟು ದಾಖಲೆಗಳನ್ನು ಸಲ್ಲಿಸಿದ್ದರು. ಈ ಬಗ್ಗೆ ಮಂಗಳೂರಿನ 3ನೇ ಸಿವಿಲ್ ಮತ್ತು ಜೆಎಂಎಫ್ ಕೋರ್ಟ್ ತೀರ್ಪು ನೀಡಿದ್ದು ಆ ಕುರಿತ ಅರ್ಜಿಯನ್ನೇ ವಜಾಗೊಳಿಸಿದೆ.



ಉಳಿದಂತೆ, ಮಸೀದಿ ನವೀಕರಣಕ್ಕೆ ತಡೆಯಾಜ್ಞೆ ತೆರವು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ಸೇರಿದಂತೆ ಉಳಿದವು ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿದಿದೆ. ಮಸೀದಿ ಕಡೆಯ ಮೊದಲ ಅರ್ಜಿ ವಜಾ ಆಗಿರುವುದರಿಂದ ವಿಎಚ್ ಪಿ, ಇದು ತಮಗೆ ಸಂದ ಜಯವೆಂದು ಹೇಳಿದೆ.
The III Additional Civil Court in Mangalore hearing the Malali Mosque dispute case in its verdict on Wednesday ruled that the case can be tried in the civil court. The masjid management committee had challenged the maintainability of the original suit on the basis that the property where the Mosque stands belonged to the Waqf Board and the matter must be heard by the Waqf-related court.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm