ಬ್ರೇಕಿಂಗ್ ನ್ಯೂಸ್
12-10-20 08:43 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 12: ಯೂತ್ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಎಡವಟ್ಟು ಮಾಡಿಕೊಂಡಿದ್ದಾರೆ. ಹತ್ರಾಸ್ ಪ್ರಕರಣದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಮಿಥುನ್ ರೈ, ಉತ್ತರ ಪ್ರದೇಶ ಸರಕಾರ ದಲಿತ ಯುವತಿಗೆ ಅತ್ಯಾಚಾರ ನಡೆಸಿದ ನಿರಪರಾಧಿಗಳನ್ನು ಬಂಧಿಸದೆ ಯುವತಿಯ ಕುಟುಂಬದ ಮೇಲೆ ಅನ್ಯಾಯ ಮಾಡಿದೆ ಎಂದು ಹೇಳಿದ್ದು ಈಗ ವಿವಾದಕ್ಕೆ ಗುರಿಯಾಗಿದೆ.
ಹತ್ರಾಸ್ ಪ್ರಕರಣ ಖಂಡಿಸಿ ಕಾಂಗ್ರೆಸ್ ದಲಿತ ಘಟಕದಿಂದ ಪುತ್ತೂರಿನಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಯೂತ್ ಕಾಂಗ್ರೇಸ್ ಅಧ್ಯಕ್ಷ ಮಿಥುನ್ ರೈ ಮಾತಿನ ಭರದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.
ಉತ್ತರ ಪ್ರದೇಶ ಸರಕಾರ ಸಾವನ್ನಪ್ಪಿದ ಯುವತಿಯ ಅಂತಿಮ ಸಂಸ್ಕಾರ ನೆರವೇರಿಸಲೂ ಕುಟುಂಬಕ್ಕೆ ಬಿಟ್ಟಿಲ್ಲ ಎಂದು ಆರೋಪಿಸಿದ ಮಿಥುನ್ ರೈ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ನೀಡಿದ ಹೇಳಿಕೆಯನ್ನು ಬಿಜೆಪಿ ತಿರುಚುವ ಪ್ರಯತ್ನ ನಡೆಸುತ್ತಿದೆ ಎಂದವರು ತಮ್ಮ ಹೇಳಿಕೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
Mangalore Youth Congress leader slip of statement during a protest held in puttur regarding the Hathras rape issue goes viral on social media here on 12 October Monday, 2020
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am