ಬ್ರೇಕಿಂಗ್ ನ್ಯೂಸ್
10-11-22 09:53 pm Mangalore Correspondent ಕರಾವಳಿ
ಪುತ್ತೂರು, ನ.10 : ಪುತ್ತೂರು ನಗರದ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದ ಇಬ್ಬರು 15 ವರ್ಷದ ವಿದ್ಯಾರ್ಥಿಗಳನ್ನು ಬೆಂಗಳೂರು ರೈಲು ನಿಲ್ದಾಣದಲ್ಲಿ ಪತ್ತೆ ಮಾಡಲಾಗಿದೆ.
ಮೈಸೂರು ಮೂಲದ ವಿದ್ಯಾರ್ಥಿಗಳು ಸ್ಥಳೀಯ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಕಲಿಯುತ್ತಿದ್ದರು. ನ.7ರಂದು ಸಂಜೆ ವಿದ್ಯಾರ್ಥಿ ನಿಲಯದಿಂದ ನಾಪತ್ತೆಯಾಗಿದ್ದು ಪುತ್ತೂರು ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪಿಎಸ್ಐ ಸೇಸಮ್ಮ ನೇತೃತ್ವದಲ್ಲಿ ಪೊಲೀಸರ ತಂಡ ಹುಡುಕಾಟ ನಡೆಸಿದ್ದರು.
ಬಾಲಕರಿಬ್ಬರು ಪುತ್ತೂರು ರೈಲು ನಿಲ್ದಾಣದತ್ತ ತೆರಳಿರುವುದು ಸಿಸಿಟಿವಿಯಲ್ಲಿ ಕಂಡುಬಂದಿತ್ತು. ಹೀಗಾಗಿ ಒಂದು ಪೊಲೀಸ್ ತಂಡ ಸಕಲೇಶಪುರ, ಹಾಸನ, ಮೈಸೂರು, ಬೆಂಗಳೂರು ಕಡೆಗೆ ತೆರಳಿ ಹುಡುಕಾಟ ನಡೆಸಿತ್ತು. ಅಲ್ಲದೆ, ಮಕ್ಕಳ ವಿವರಗಳನ್ನು ರೈಲ್ವೇ ಪೊಲೀಸ್, ಸಿಆರ್ ಪಿಎಫ್, ರೈಲ್ವೆ ಅಧಿಕಾರಿಗಳಿಗೆ ನೀಡಲಾಗಿತ್ತು. ಹುಡುಕಾಟದ ಮಧ್ಯೆ ಬೆಂಗಳೂರು ರೈಲು ನಿಲ್ದಾಣದಲ್ಲಿ ಇಬ್ಬರು ಬಾಲಕರು ಪತ್ತೆಯಾಗಿದ್ದು ರೈಲ್ವೇ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಳಿಕ ಬೆಂಗಳೂರಿನ ಮಕ್ಕಳ ಸಹಾಯವಾಣಿ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ.
Two students of residential school here have gone missing.Both were studying in 10 th grade and are natives of Mysuru. They are missing from the evening of November 7.After school, it is said that the duo did not get back to their hostel and went to the railway station after coming to town.
24-06-25 10:42 pm
Bangalore Correspondent
Chikkamagaluru Student Suicide, Uniform: ಚಿಕ್...
24-06-25 10:15 pm
Tumakuru Suicide, Instagram Reels: ರೀಲ್ಸ್ ವಿಚ...
24-06-25 08:16 pm
FIR Ex MP Anantkumar Hegde: ಕಾರು ಓವರ್ ಟೇಕ್ ಮಾ...
24-06-25 05:23 pm
Lokayukta Raid, Karnataka: ಬೆಂಗಳೂರು, ಶಿವಮೊಗ್ಗ...
24-06-25 01:53 pm
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 09:49 pm
Mangalore Correspondent
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
24-06-25 09:51 pm
HK News Desk
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm