ಬ್ರೇಕಿಂಗ್ ನ್ಯೂಸ್
11-11-22 07:39 pm Mangalore Correspondent ಕರಾವಳಿ
ಬಂಟ್ವಾಳ, ನ.11 : ನೇತ್ರಾವತಿ ನದಿಗೆ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಶುಕ್ರವಾರ ಕನಕ ಜಯಂತಿ ಪ್ರಯುಕ್ತ ಶಾಲೆಗೆ ರಜೆ ಇದ್ದ ಕಾರಣ ನಾಲ್ಕು ಮಂದಿ ಗೆಳೆಯರು ಸಂಜೆ ವೇಳೆಗೆ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈಜಾಡುತ್ತಿದ್ದ ವೇಳೆ ಸಲ್ಮಾನ್ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ.
ಮೃತ ಸಲ್ಮಾನ್ ಬಿ.ಸಿ.ರೋಡ್ ಕೈಕಂಬದ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಎಸೆಸೆಲ್ಸಿ ವಿದ್ಯಾರ್ಥಿ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
Mangalore SSLC student drowned in Netravati river after going to Swimming in Bantwal.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am