ಬ್ರೇಕಿಂಗ್ ನ್ಯೂಸ್
13-10-20 10:04 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್ 13: ಹಾಲಿನ ಟೆಂಪೋದಲ್ಲಿ ಗೋಮಾಂಸ ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ವಾಹನವನ್ನು ಬೆನ್ನಟ್ಟಿ ಹಿಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಬೆಳ್ಳಂಬೆಳಗ್ಗೆ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಹಾಲಿನ ವಾಹನವನ್ನು ಪಂಪ್ವೆಲ್ ಸರ್ಕಲ್ ಬಳಿ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ ಟೆಂಪೋ ನಿಲ್ಲಿಸದೆ ಕಂಕನಾಡಿ ಕಡೆಗೆ ನುಗ್ಗಿದ್ದು ಕಾರ್ಯಕರ್ತರು ತಮ್ಮ ವಾಹನಗಳಲ್ಲಿ ಬೆನ್ನಟ್ಟಿದ್ದಾರೆ. ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಹಂಪನಕಟ್ಟೆಯ ವೃತ್ತದ ಬಳಿ ಪೊಲೀಸರು ಮತ್ತು ಬಜರಂಗದಳ ಕಾರ್ಯಕರ್ತರು ವಾಹನವನ್ನು ಅಡ್ಡಹಾಕಿದ್ದು ಟೆಂಪೋದಲ್ಲಿದ್ದ ಇಬ್ಬರು ಹೊರಗೆ ಓಡಿ ಪರಾರಿಯಾಗಿದ್ದಾರೆ. ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಹಾಲು ಸಾಗಿಸುವ ಟೆಂಪೋದಲ್ಲಿ ಪರಿಶೀಲನೆ ನಡೆಸಿದಾಗ, ಒಳಭಾಗದಲ್ಲಿ ಗೋಣಿ ಚೀಲದಲ್ಲಿ ಅಡಗಿಸಿಟ್ಟ ಗೋವುಗಳ ಮಾಂಸ ಪತ್ತೆಯಾಗಿದೆ.


ಮೂರ್ನಾಲ್ಕು ಗೋಣಿಗಳಲ್ಲಿ ಮಾಂಸವನ್ನು ತುಂಬಿಸಿಟ್ಟು ಎದುರಿಗೆ ಕಾಣುವಂತೆ ಹಾಲಿನ ಟ್ರೇಗಳನ್ನು ಇಡಲಾಗಿತ್ತು. ಬಜರಂಗದಳ ಕಾರ್ಯಕರ್ತರ ಮಾಹಿತಿ ಪ್ರಕಾರ, ಐನೂರು ಕೆಜಿ ಮಾಂಸ ಇರಬಹುದು ಎನ್ನಲಾಗುತ್ತಿದೆ. ಪೊಲೀಸರು ಮಾಂಸದ ಮೌಲ್ಯ, ಪ್ರಮಾಣದ ಬಗ್ಗೆ ತಪಾಸಣೆ ಆಗ್ತಾ ಇದೆ ಎಂದು ತಿಳಿಸಿದ್ದಾರೆ.
'ಆರೋಕ್ಯಾ' ಹೆಸರಿನ ಚಿಕ್ಕಮಗಳೂರು ಮೂಲದ ಹಾಲು ಆಗಿದ್ದು ಆರೋಕ್ಯಾ ನೇಮ್ ಪ್ಲೇಟ್ ಇರುವ ಟೆಂಪೋದಲ್ಲಿ ಗೋಮಾಂಸ ಪತ್ತೆಯಾಗಿದ್ದು ಇದೇ ಮೊದಲು. ಪೊಲೀಸರು ಮತ್ತು ಬಜರಂಗದಳ ಎಲರ್ಟ್ ಆದಬಳಿಕ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಣೆ ಆಗುತ್ತಿರುವ ಗುಮಾನಿ ಕೇಳಿಬಂದಿತ್ತು. ಹಾಲಿನ ವಾಹನವಾದ್ರೆ ಪೊಲೀಸರು ಕೂಡ ಚೆಕ್ ಮಾಡಲ್ಲ. ಸಂಶಯವೂ ಬರಲ್ಲ ಎಂಬ ನೆಲೆಯಲ್ಲಿ ಅಕ್ರಮ ಸಾಗಾಟಕ್ಕೆ ಹೊಸ ತಂತ್ರ ಹೂಡಿದ್ದರು.
In the early morning hours on Tuesday, October 13, Bajrang Dal activists conducted an action After coming to know that beef was being illegally transported in a milk van.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am