ಬ್ರೇಕಿಂಗ್ ನ್ಯೂಸ್
13-10-20 11:52 am Mangalore Correspondent ಕರಾವಳಿ
ಪುತ್ತೂರು, ಅಕ್ಟೋಬರ್ 13: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ತಂದೆ, ತಾಯಿ ಬಗ್ಗೆ ವ್ಯಕ್ತಿಯೊಬ್ಬ ಅವಾಚ್ಯವಾಗಿ ನಿಂದಿಸಿದ ವಿಚಾರದಲ್ಲಿ ಪುತ್ತೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಕುಮಾರಸ್ವಾಮಿ ಎಂಬಾತ ಮಿಥುನ್ ರೈ ತನ್ನ ತಂದೆ ಮಹಾಬಲ ರೈಗೆ ಹುಟ್ಟಿದ ಮಗನೇ ಆಗಿದ್ದರೆ ನನ್ನ ಮುಖಕ್ಕೆ ಮಸಿ ಹಾಕಲಿ. ಇಲ್ಲದಿದ್ದರೆ ಬೇರೆ ಯಾರಿಗೋ ಹುಟ್ಟಿದ್ದಾಗಿ ತಿಳಿಯುತ್ತೇನೆಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ. ಪೋಸ್ಟ್ ಬಗ್ಗೆ ಆಕ್ರೋಶ ವ್ಯಕ್ತವಾಗಿದ್ದು ಇದರ ವಿರುದ್ಧ ಪುತ್ತೂರು ನಗರ ಠಾಣೆಗೆ ಕಾಂಗ್ರೆಸ್ ಎಸ್. ಸಿ ಘಟಕದಿಂದ ದೂರು ನೀಡಲಾಗಿದೆ.

ಉಳ್ಳಾಲದಲ್ಲಿ ನಡೆದ ಹತ್ರಾಸ್ ಪ್ರಕರಣ ವಿರೋಧಿ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡ ಮಿಥುನ್ ರೈ, ಯೋಗಿ ಆದಿತ್ಯನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಯೋಗಿ ಮಂಗಳೂರಿಗೆ ಬಂದರೆ ಮಸಿ ಬಳಿಯುವ ಬೆದರಿಕೆ ಹಾಕಿದ್ದರು.
ಈ ಕುರಿತು ಕುಮಾರಸ್ವಾಮಿ, ಗರುಡ ಕೇಸರಿ ಚಿತ್ರದುರ್ಗ ಎಂಬ ವ್ಯಕ್ತಿ ಮಿಥುನ್ ರೈ ತಂದೆ ತಾಯಿಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಆತನನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಯುವ ದಲಿತ ಮುಖಂಡ ಕೇಶವ ಪಡೀಲ್, ಜಿಲ್ಲಾ ಕಾರ್ಯದರ್ಶಿ ಎಸ್.ಸಿ ಘಟಕದ ಉಪಾಧ್ಯಕ್ಷ ಪ್ರಹ್ಲಾದ್ ಬೆಳ್ಳಿಪ್ಪಾಡಿ, ಜಯಂತ ನಗರ, ಗಣೇಶ್ ಪಡೀಲ್, ಸತೀಶ್ ಪಡೀಲ್ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ.
Right wing activist from Chitradurga has designed a deformative poster alleging Youth Congress leader Mithn Rai's Parents. A case has been filed against him in Puttur Town Police Station here on 13 Tuesday, 2020.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm