ಬ್ರೇಕಿಂಗ್ ನ್ಯೂಸ್
15-11-22 07:15 pm Mangalore Correspondent ಕರಾವಳಿ
ಉಳ್ಳಾಲ, ನ.15 : ಜಗತ್ತಿನಾದ್ಯಂತ ಕಾಂತಾರ ಚಿತ್ರವು ಹೌಸ್ ಫುಲ್ ಪ್ರದರ್ಶನದೊಂದಿಗೆ 50 ದಿವಸ ಪೂರೈಸುತ್ತಿದ್ದು ಚಿತ್ರದ ಅದ್ಭುತ ಯಶಸ್ಸಿಗೆ ದೈವಗಳ ಆಶೀರ್ವಾದವೇ ಕಾರಣ ಎಂದು ಕಾಂತಾರ ಚಿತ್ರದ ಲೀಲಾ ಖ್ಯಾತಿಯ ನಾಯಕಿ ನಟಿ ಸಪ್ತಮಿ ಗೌಡ ಹೇಳಿದರು.
ಅವರಿಂದು ಕಲ್ಲಾಪಿನ ಬುರ್ದುಗೋಳಿಯ ಗುಳಿಗ, ಕೊರಗ ತನಿಯ ದೈವಗಳ ಉದ್ಭವ ಶಿಲೆಯ ಆದಿಸ್ಥಳಕ್ಕೆ ಕುಟುಂಬ, ಸ್ನೇಹಿತರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಬುರ್ದುಗೋಳಿ ಆದಿಸ್ಥಳ ಕ್ಷೇತ್ರದ ಸಮಿತಿ ಅಧ್ಯಕ್ಷರಾದ ವಿಶ್ವನಾಥ್ ನಾಯ್ಕ್ ಅವರು ಸಪ್ತಮಿ ಗೌಡ ಅವರನ್ನ ಬರಮಾಡಿ ಕ್ಷೇತ್ರದ ಐತಿಹ್ಯವನ್ನ ತಿಳಿಸಿದರು.
ಈ ವೇಳೆ ಮಾತನಾಡಿದ ಸಪ್ತಮಿ ಅವರು ವಿಶ್ವದಾದ್ಯಂತ ಕಾಂತಾರ ಸಿನಿಮಾ ಸದ್ದು ಮಾಡುತ್ತಿದೆ. ಸಿನಿಮಾ ನಿರ್ಮಾಣದ ವೇಳೆ ಕರಾವಳಿ ಭಾಗದ ಆಚರಣೆ, ಸಂಸ್ಕೃತಿ, ದೈವಾರಾಧನೆ ಬಗ್ಗೆ ನಾನು ತಿಳಿದುಕೊಂಡೆ. ಇತ್ತೀಚೆಗೆ ನಡೆದ ವೈಯಕ್ತಿಕ ಘಟನೆಯೊಂದು ದೈವಗಳ ಬಗ್ಗೆ ಹುಟ್ಟಿದ ನಂಬಿಕೆ ಗಟ್ಟಿಯಾಗುವಂತೆ ಮಾಡಿದೆ. ಈಗಾಗಲೇ ಸಿನಿಮಾಗಳಲ್ಲಿ ನಟಿಸಲು ಸಾಕಷ್ಟು ಅವಕಾಶಗಳು ಬಂದಿದ್ದು ಸ್ಕ್ರಿಪ್ಟ್ ರೀಡಿಂಗ್ ನಡೀತಾ ಇದೆ. ಜನರ ಪ್ರೀತಿಯಿಂದ ಜಗತ್ತಿನಾದ್ಯಂತ ಕಾಂತಾರ ಹೌಸ್ ಫುಲ್ ಆಗಿ ಓಡುತ್ತಿದ್ದು ತುಳುನಾಡಿನ ದೈವಗಳ ಆಶೀರ್ವಾದವೇ ಚಿತ್ರಕ್ಕೆ ಶ್ರೀರಕ್ಷೆ ಎಂದರು.
ಬಳಿಕ ಅವರು ಕುತ್ತಾರಿನ ಕೊರಗಜ್ಜನ ಆದಿಸ್ಥಳಕ್ಕೂ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಸಪ್ತಮಿ ಗೌಡರ ತಾಯಿ ಶಾಂತ, ನಟ ಸನಿಲ್ ಗುರು, ತೊಕ್ಕೊಟ್ಟು ಸಾಯಿ ಪರಿವಾರ್ ಟ್ರಸ್ಟ್ ನ ಪ್ರಮುಖರಾದ ಪ್ರವೀಣ್ ಎಸ್ .ಕುಂಪಲ, ಪುರುಷೋತ್ತಮ ಕಲ್ಲಾಪು, ಕಿಶೋರ್ ಕುಂಪಲ, ಕೌಶಿಕ್ ಸೇವಂತಿ ಗುಡ್ಡೆ, ಗೀತೇಶ್ ಮೊದಲಾದವರು ಜತೆಗಿದ್ದರು.
Kantara movie actress Sapthami Gowda visits koraga daiva temple at Ullal in Mangalore. Says success of the Kantara movie is only because of Daiva.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm