ಬ್ರೇಕಿಂಗ್ ನ್ಯೂಸ್
16-11-22 02:46 pm Udupi Correspondent ಕರಾವಳಿ
ಕುಂದಾಪುರ, ನ.16 : ಇಲ್ಲಿನ ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ (ನ.15) ನಡೆದ ಮದರ್ ತೆರೆಸಾ ಶಾಲೆಯ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಮುಸ್ಲಿಮರ ಆಜಾನ್ ಹಾಡಿಗೆ ಹಿಂದು ವಿದ್ಯಾರ್ಥಿಗಳನ್ನು ಬಳಸಲಾಗಿದೆ ಎಂಬ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದ್ದು ಸಂಘಟನೆ ಕಾರ್ಯಕರ್ತರು ಶಾಲಾಡಳಿತದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.
ಮದರ್ ತೆರೆಸಾ ಶಾಲೆಯ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಮತ್ತು ಬಾಂಗ್ (ಆಜಾನ್) ಮಾಡಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಇದರ ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯಲ್ಲಿ ಈ ರೀತಿ ಮಾಡಿಸಿದ್ದು ತಪ್ಪು ಎಂಬುದಾಗಿ ಹಿಂದು ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ. ಶಿಕ್ಷಣ ಸಂಸ್ಥೆ ಹಾಗೂ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಾರ್ಯಕರ್ತರು ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಗೋಪಿಕೃಷ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಿದ್ದಾರೆ. ಆದರೆ ಹಿಂದೂ ಸಂಘಟನೆಗಳು ಕ್ರಮಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
Pro-Hindu activists in Karnataka's Udupi protested against the authorities of a private school after the institution’s students staged a performance of the “Azan” (Muslim call to prayer) song. Activists confronted school authorities and demanded an apology.The Mother Teresa memorial school had conducted its annual sports day celebrations and students were performing welcome songs during the event. Students performed songs from all three religions.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm