ಬ್ರೇಕಿಂಗ್ ನ್ಯೂಸ್
13-10-20 07:50 pm Mangaluru Correspondent ಕರಾವಳಿ
ಮಂಗಳೂರು, ಅಕ್ಟೋಬರ್ 13: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರೊ.ಅರಬಿ ಮತ್ತು ಪ್ರಕರಣದ ತನಿಖಾ ವರದಿಯನ್ನು ಮುಚ್ಚಿಟ್ಟು ಅನ್ಯಾಯ ಎಸಗಿದ ಮಾಜಿ ಕುಲಸಚಿವ ಡಾ.ಎ.ಎಂ. ಖಾನ್ ಅವರನ್ನು ಸರಕಾರಿ ಹುದ್ದೆಯಿಂದ ವಜಾಗೊಳಿಸಬೇಕೆಂದು ಆಗ್ರಹಿಸಿ ಎಬಿವಿಪಿ ವತಿಯಿಂದ ಕೋಣಾಜೆಯ ಮಂಗಳೂರು ವಿವಿ ಕ್ಯಾಂಪಸಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರೊ.ಅರಬಿ ಮತ್ತು ಎ.ಎಂ. ಖಾನ್ ವಿರುದ್ಧ ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳು ವಿವಿಯ ಆಡಳಿತ ಸೌಧದ ವರೆಗೆ ಮೆರವಣಿಗೆ ನಡೆಸಿದ್ರು. ಈ ವೇಳೆ ಮಾತನಾಡಿದ ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ಸಂದೇಶ್, ಇವರಿಬ್ಬರನ್ನು ವಿವಿಯಿಂದ ವಜಾಗೊಳಿಸಿ, ಪ್ರಕರಣ ದಾಖಲಿಸಬೇಕು. ಸೂಕ್ತ ಶಿಕ್ಷೆಯಾಗುವಂತೆ ವಿವಿಯ ಆಡಳಿತ ಮಾಡಬೇಕು ಎಂದು ಒತ್ತಾಯಿಸಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕು.ದೀಪ್ತಿ ಮಡಿವಾಳ ಮಾತನಾಡಿ, ಇಂಥ ಪ್ರಕರಣ ಮುಂದೆಂದೂ ನಡೆಯಬಾರದು. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು ಎಂದು ಹೇಳಿದರು. ಆಬಳಿಕ ವಿವಿಯ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಕುಲಪತಿ, ನನ್ನ ಆಡಳಿತದಲ್ಲಿ ಯಾವುದೇ ಕಾರಣಕ್ಕೂ ಆರೋಪಿಗಳು ಬಚಾವಾಗಲ್ಲ. ಕಾನೂನು ಪ್ರಕಾರ ಶಿಕ್ಷೆಯಾಗಲಿದೆ ಎಂದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿ ನಾಯಕರಾದ ಆಶೀಶ್ ಅಜ್ಜಿಬೆಟ್ಟು, ನಿಶಾನ್ ಆಳ್ವ, ಶ್ರೇಯಸ್ ಶೆಟ್ಟಿ, ಆದಿತ್ಯ, ಹರ್ಷಿತ್, ಕು.ಸುಶಾನಾ, ಕು.ಆತ್ಮಿಕಾ ಭಾಗವಹಿಸಿದ್ದರು.
ಇದನ್ನು ಓದಿ: ಲೈಂಗಿಕ ಕಿರುಕುಳ ; ಪ್ರೊಫೆಸರ್ ರಕ್ಷಣೆಗೆ ಹೋಗಿ ಖೆಡ್ಡಾ ತೋಡಿಕೊಂಡ ರಿಜಿಸ್ಟ್ರಾರ್ !
ABVP Mangalore held a protest demanding to terminate professor Arabi over sexual assault case and Former Registrar DR AM Khan for hiding the case from Mangalore university here on Tuesday, 13 October 2020.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm