ಬ್ರೇಕಿಂಗ್ ನ್ಯೂಸ್
21-11-22 09:39 pm Mangalore Correspondent ಕರಾವಳಿ
ಮಂಗಳೂರು, ನ.21 : 2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭೀತಿಗೆ ಒಳಗಾಗಿರುವ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ. ಬಿಜೆಪಿ ಸರಕಾರದ ಹಿಂದು ವಿರೋಧಿ ನಡೆ ಮತ್ತು ಎಸ್ಡಿಪಿಐ ಜೊತೆಗಿನ ಅಕ್ರಮ ಸಂಬಂಧ ಇದರ ಫಲವೇ ಬಾಂಬ್ ಸ್ಫೋಟ. ಒಟ್ಟು ರಾಜ್ಯಾಂಗ ವ್ಯವಸ್ಥೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯದಿಂದ ಇಂಥ ಘಟನೆ ಆಗಿದೆ ಎಂದು ಅಖಿಲ ಭಾರತ ಹಿಂದು ಮಹಾಸಭಾ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಟೀಕಿಸಿದ್ದಾರೆ.
ಬಾಂಬ್ ಸ್ಫೋಟ ಘಟನೆ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಆತಂಕವಾದ ಅಳಿಸಿ, ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷವು ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರದ ವೈಫಲ್ಯವೇ ಈ ಘಟನೆಗೆ ಕಾರಣ. ಎಸ್ಡಿಪಿಐ ಜೊತೆಗೆ ಅನೈತಿಕ ಮೈತ್ರಿ ರಾಜ್ಯಾದ್ಯಂತ ಭಯೋತ್ಪಾದಕರ ಹಾಗೂ ಭಯೋತ್ಪಾದನಾ ಚಟುವಟಿಕೆಗಳ ಹೆಚ್ಚಳಕ್ಕೆ ಕಾರಣವಾಗಿದೆ ಎಂದಿದ್ದಾರೆ.
ಡಬಲ್ ಇಂಜಿನ್ ಸರಕಾರ ಎಂದು ಹೇಳಿಕೊಳ್ಳುವ ಬಿಜೆಪಿ ಸರಕಾರ ಇನ್ನಾದರೂ ಚುನಾವಣೆ ಗಿಮಿಕ್ ಅನ್ನು ಬಿಟ್ಟುಬಿಡಲಿ. ರಾಜ್ಯದ ಜನರ ಜೀವದ ಜೊತೆ ಚೆಲ್ಲಾಟವಾಡುವುದನ್ನು ನಿಲ್ಲಿಸಲಿ. ಬಾಂಬ್ ಬ್ಲಾಸ್ಟ್ ನಂತಹ ವಿಧ್ವಂಸಕ ಕೃತ್ಯವನ್ನು ಎಸಗಿದವರ ಮೇಲೆ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ, ನಿರ್ದಾಕ್ಷಿಣ್ಯವಾಗಿ ಶಿಕ್ಷೆಗೆ ಒಳಪಡಿಸಬೇಕೆಂದು ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರ ಆಗ್ರಹಿಸಿದ್ದಾರೆ.
Autorickshaw blast in Mangalore, BJP government failure reason slams Hindu Maha Sabha Pavitran.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm