ಬ್ರೇಕಿಂಗ್ ನ್ಯೂಸ್
21-11-22 10:10 pm Mangalore Correspondent ಕರಾವಳಿ
ಉಳ್ಳಾಲ, ನ.21 : ಮಲೆನಾಡು ಗಿಡ್ಡ ದೇಸಿ ತಳಿ ಹಸುವಿನ ಸಂವರ್ಧನೆಯೇ ಮುಖ್ಯ ಉದ್ದೇಶವಾಗಿದ್ದರೂ ಪ್ರಸ್ತುತ ದಿನಗಳಲ್ಲಿ ಗೋಶಾಲೆಯನ್ನು ನಡೆಸೋದು ಬಹಳ ಕಷ್ಟಕರವಾಗಿದ್ದು, ಗೋಶಾಲೆಯ ಬಗ್ಗೆ ಸಮಾಜಕ್ಕೆ ಮಾಹಿತಿ ಬಿತ್ತರಿಸುವ ಉದ್ದೇಶದಿಂದ ಜ.14ರಿಂದ ಫೆ.13ರ ವರೆಗೆ ತಿಂಗಳ ಕಾಲ "ಗೋ ಸೇವಾ ಮಾಸಾಚರಣೆ" ಹಮ್ಮಿ ಕೊಳ್ಳಲಾಗಿದೆ ಎಂದು ಕೈರಂಗಳ ಪುಣ್ಯಕೋಟಿ ನಗರದ ಅಮೃತಧಾರಾ ಗೋಶಾಲೆಯ ಸಂಚಾಲಕ ಟಿ.ಜಿ. ರಾಜಾರಾಮ ಭಟ್ ಹೇಳಿದರು.
ಕೈರಂಗಳ ಪುಣ್ಯಕೋಟಿ ನಗರದ
ಅಮೃತಧಾರಾ ಗೋಶಾಲೆಯಲ್ಲಿ ಜ. 14ರಿಂದ ಫೆ.13ರ ತನಕ ನಡೆಯಲಿರುವ "ಗೋ ಸೇವಾ ಮಾಸಾಚರಣೆ" ಪ್ರಯುಕ್ತ ಭಾನುವಾರ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು ಗುರುಗಳಾದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳ ಮಾರ್ಗದರ್ಶನದಲ್ಲಿ ಅಮೃತಧಾರಾ ಗೋಶಾಲೆ ನಡೆಯುತ್ತಿದೆ. ಕಟುಕರ ಕೈಯಿಂದ ಬಿಡಿಸಿದ, ಅನಾಥವಾಗಿರುವ ಹಸುಗಳನ್ನು ಸಾಕಿದರೂ ಸರಕಾರ ಮಾತ್ರ ಕಿಂಚಿತ್ತೂ ಅನುದಾನ ನೀಡುತ್ತಿಲ್ಲ. ದೂರದ ಊರಿನಿಂದ ಸುಶಿಕ್ಷಿತ ಟೆಕ್ಕಿಗಳು ಗೋಶಾಲೆಗೆ ಬಂದು ಗೋವಿನ ಜತೆ ಬೆರೆತು ಮನಸ್ಸು ಹಗುರಗೊಳಿಸಿ ತೆರಳುತ್ತಾರೆ. ಯಾರೇ ಆದರೂ ಗೋಸೇವೆ ಮಾಡಿದರೆ ಗೋಸೇವಾ ಚಟುವಟಿಕೆಯಿಂದ ಮನಸ್ಸಿಗೆ ಶಾಂತಿ ಸಿಗುತ್ತದೆ ಎಂಬುದರಲ್ಲಿ ಸಂಶಯವೇ ಇಲ್ಲ. ಮಾತ್ರವಲ್ಲದೆ ನಮ್ಮ ಪಾಪ ಕ್ಲೇಶ ಕಳೆದು ಅನಾರೋಗ್ಯ ಕೂಡ ದೂರವಾಗ್ತದೆ ಎಂದರು.


ಡಿಸೆಂಬರ್ ನಲ್ಲಿ ಪುಣ್ಯಕೋಟಿ ಶಾರದಾ ಗಣಪತಿ ಶಾಲಾ ಕ್ರೀಡಾಂಗಣದಲ್ಲಿ ಮೂರು ದಿನಗಳ ಕೃಷಿ ಉತ್ಸವ, ಜ.7ಕ್ಕೆ ಶಾಲಾ ವಾರ್ಷಿಕ ಉತ್ಸವ, "ಶಾರದೋತ್ಸವ" ಹಾಗೂ ಜ.14ರಿಂದ ಫೆ.13ರ ತನಕ ಗೋಸೇವಾ ಮಾಸಾಚರಣೆ ನಡೆಯಲಿದ್ದು ವಿವಿಧ ಮಠಗಳ ಸ್ವಾಮೀಜಿಗಳನ್ನು ಕರೆಸಿ ಯತಿ ಸಮಾವೇಶ, ಯತಿಗಳು ಮತ್ತು ಗೋವು ಎಂಬ ವಿಚಾರದಲ್ಲಿ ಮಂಥನ ಕಾರ್ಯಕ್ರಮ ನಡೆಯಲಿರುವುದು. ಫೆ.3 ರಂದು ಅಮೃತಧಾರಾ ಗೋಶಾಲೆಯ ವಾರ್ಷಿಕೋತ್ಸವವೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದರು.


ಕಣಂತೂರು ದೈವಸ್ಥಾನದ ಆಡಳಿತ ಮೊಕ್ತೇಸರ ತಿಮ್ಮಪ್ಪ ಕೊಂಡೆ ಯಾನೆ ಮಂಜು ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರು, ಮುಖಂಡರಾದ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಬಿಜೆಪಿ ಮಂಡಲ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಉಪಸ್ಥಿತರಿದ್ದರು.
Event organised at Amruthadhara Goshala to give awareness about desi cows at Ullal in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm