ಬ್ರೇಕಿಂಗ್ ನ್ಯೂಸ್
22-11-22 08:11 pm Mangalore Correspondent ಕರಾವಳಿ
ಮಂಗಳೂರು, ನ.22 : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇತ್ತೀಚೆಗೆ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಸಾವಿರಾರು ಮಂದಿಯ ಹೆಸರು ಕಣ್ಮರೆ ಪ್ರಕರಣದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ.
ನಗರದ ಜ್ಯೋತಿ ಬಳಿಯ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಜಿಲ್ಲೆಯ ಮತದಾರರ ಪಟ್ಟಿಯಿಂದ ಅನೇಕ ಮಂದಿಯ ಹೆಸರು ಡಿಲೀಟ್ ಆಗಿದೆ. ಉದ್ದೇಶಪೂರ್ವಕ ಈ ಕೆಲಸ ಮಾಡಲಾಗಿದ್ದು ಕೃತ್ಯದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯವರು ಕೂಡ ಶಾಮೀಲಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.


ಸಾಮಾಜಿಕ ಕಾರ್ಯಕರ್ತ ಈಶ್ವರ್ರಾಜ್ ಮಾತನಾಡಿ ನಗರ ಹೊರವಲಯದ ಅರ್ಕುಳ ಗ್ರಾಮದ ಮೇರ್ಲಪದವಿನಲ್ಲಿ ಅಂಚೆ ಇಲಾಖೆಯವರು ಶಾಮೀಲಾಗಿ ನಿರ್ದಿಷ್ಟ ಮತದಾರರ ಪಟ್ಟಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ್ದಾರೆ. ನಗರದ ಮಂಗಳಾದೇವಿ ವಾರ್ಡ್ ಸಮಿತಿಯಲ್ಲಿ ತಾನು ಸದಸ್ಯನಾಗಿರಬಾರದು ಎಂಬ ಏಕೈಕ ಕಾರಣಕ್ಕೆ ತನ್ನ ಹೆಸರನ್ನೇ ಪಟ್ಟಿಯಿಂದ ಕಿತ್ತು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಸಂಚಾಲಕ ವೆಂಕಟೇಶ್ ಬಾಳಿಗ, ಮಹಿಳಾ ಘಟಕದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್, ಮುಖಂಡ ಸ್ಟೀಫನ್ ಪಿಂಟೋ, ಆಮ್ ಆದ್ಮಿ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅಝ್ಫರ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು.
Thousands of voters names go missing from voters list slams Aam Admi party makes serious allegations in Mangalore.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm