ಬ್ರೇಕಿಂಗ್ ನ್ಯೂಸ್
22-11-22 08:11 pm Mangalore Correspondent ಕರಾವಳಿ
ಮಂಗಳೂರು, ನ.22 : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಇತ್ತೀಚೆಗೆ ಬಿಡುಗಡೆ ಮಾಡಿರುವ ಮತದಾರರ ಪಟ್ಟಿಯಲ್ಲಿ ಸಾವಿರಾರು ಮಂದಿಯ ಹೆಸರು ಕಣ್ಮರೆ ಪ್ರಕರಣದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಆರೋಪಿಸಿದೆ.
ನಗರದ ಜ್ಯೋತಿ ಬಳಿಯ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಜಿಲ್ಲೆಯ ಮತದಾರರ ಪಟ್ಟಿಯಿಂದ ಅನೇಕ ಮಂದಿಯ ಹೆಸರು ಡಿಲೀಟ್ ಆಗಿದೆ. ಉದ್ದೇಶಪೂರ್ವಕ ಈ ಕೆಲಸ ಮಾಡಲಾಗಿದ್ದು ಕೃತ್ಯದಲ್ಲಿ ಬಿಎಲ್ಒ ಮತ್ತು ಅಂಚೆ ಇಲಾಖೆಯವರು ಕೂಡ ಶಾಮೀಲಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.


ಸಾಮಾಜಿಕ ಕಾರ್ಯಕರ್ತ ಈಶ್ವರ್ರಾಜ್ ಮಾತನಾಡಿ ನಗರ ಹೊರವಲಯದ ಅರ್ಕುಳ ಗ್ರಾಮದ ಮೇರ್ಲಪದವಿನಲ್ಲಿ ಅಂಚೆ ಇಲಾಖೆಯವರು ಶಾಮೀಲಾಗಿ ನಿರ್ದಿಷ್ಟ ಮತದಾರರ ಪಟ್ಟಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ್ದಾರೆ. ನಗರದ ಮಂಗಳಾದೇವಿ ವಾರ್ಡ್ ಸಮಿತಿಯಲ್ಲಿ ತಾನು ಸದಸ್ಯನಾಗಿರಬಾರದು ಎಂಬ ಏಕೈಕ ಕಾರಣಕ್ಕೆ ತನ್ನ ಹೆಸರನ್ನೇ ಪಟ್ಟಿಯಿಂದ ಕಿತ್ತು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಸಂಚಾಲಕ ವೆಂಕಟೇಶ್ ಬಾಳಿಗ, ಮಹಿಳಾ ಘಟಕದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್, ಮುಖಂಡ ಸ್ಟೀಫನ್ ಪಿಂಟೋ, ಆಮ್ ಆದ್ಮಿ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅಝ್ಫರ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು.
Thousands of voters names go missing from voters list slams Aam Admi party makes serious allegations in Mangalore.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm