ಬ್ರೇಕಿಂಗ್ ನ್ಯೂಸ್
23-11-22 06:45 pm Mangalore Correspondent ಕರಾವಳಿ
ಮಂಗಳೂರು, ನ.23 : ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮತ್ತೆ ನಾಲ್ಕು ದಿನಗಳ ಗಡುವು ನೀಡಿದ್ದಾರೆ.
ಟೋಲ್ ಗೇಟ್ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿದೆ. ಟೋಲ್ ಗೇಟ್ ತೆರವು ಅಧ್ಯಾದೇಶ ಜಾರಿಗೊಂಡು ಹತ್ತು ದಿನ ದಾಟಿದರೂ ಜಿಲ್ಲಾಡಳಿತ ಟೋಲ್ ಸಂಗ್ರಹ ಸ್ಥಗಿತಗೊಳಿಸಿಲ್ಲ. ಈ ಬಗ್ಗೆ ದ.ಕ. ಜಿಲ್ಲೆಯ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು.

ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುತ್ತೇವೆ. ಹೆದ್ದಾರಿ ಇಲಾಖೆಯ ದೆಹಲಿ ಕಚೇರಿಯಿಂದ ಅಂತಿಮ ಪತ್ರ ಅಷ್ಟರಲ್ಲಿ ತಲುಪಲಿದೆ. ಅಲ್ಲಿಯ ವರೆಗೆ ಸಹಕರಿಸುವಂತೆ ವಿನಂತಿಸಿದರು ಎಂದು ಜಂಟಿ ವೇದಿಕೆಯ ಪ್ರಕಟನೆ ತಿಳಿಸಿದೆ.
ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ, ಸಿಪಿಎಂ ಜಿಲ್ಲಾ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಪಕ್ಷದ ಶಾಲೆಟ್ ಪಿಂಟೊ, ರಾಜ್ಯ ರೈತ ಸಂಘದ ಓಸ್ವಾಲ್ಡ್ ಫೆರ್ನಾಂಡಿಸ್, ಸನ್ನಿ ಡಿಸೋಜ, ದಲಿತ ಸಂಘರ್ಷ ಸಮಿತಿಯ ಜೆಡಿಎಸ್ ನ ವಸಂತ ಪೂಜಾರಿ, ಎಂ. ದೇವದಾಸ್ ಉಪಸ್ಥಿತರಿದ್ದರು.
Mangalore Protest over Surathkal toll gate, DC asks for 4 days time.
12-11-25 11:10 pm
Bangalore Correspondent
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
12-11-25 06:56 pm
Mangalore Correspondent
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm