ಬ್ರೇಕಿಂಗ್ ನ್ಯೂಸ್
23-11-22 06:45 pm Mangalore Correspondent ಕರಾವಳಿ
ಮಂಗಳೂರು, ನ.23 : ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮತ್ತೆ ನಾಲ್ಕು ದಿನಗಳ ಗಡುವು ನೀಡಿದ್ದಾರೆ.
ಟೋಲ್ ಗೇಟ್ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿದೆ. ಟೋಲ್ ಗೇಟ್ ತೆರವು ಅಧ್ಯಾದೇಶ ಜಾರಿಗೊಂಡು ಹತ್ತು ದಿನ ದಾಟಿದರೂ ಜಿಲ್ಲಾಡಳಿತ ಟೋಲ್ ಸಂಗ್ರಹ ಸ್ಥಗಿತಗೊಳಿಸಿಲ್ಲ. ಈ ಬಗ್ಗೆ ದ.ಕ. ಜಿಲ್ಲೆಯ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು.

ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುತ್ತೇವೆ. ಹೆದ್ದಾರಿ ಇಲಾಖೆಯ ದೆಹಲಿ ಕಚೇರಿಯಿಂದ ಅಂತಿಮ ಪತ್ರ ಅಷ್ಟರಲ್ಲಿ ತಲುಪಲಿದೆ. ಅಲ್ಲಿಯ ವರೆಗೆ ಸಹಕರಿಸುವಂತೆ ವಿನಂತಿಸಿದರು ಎಂದು ಜಂಟಿ ವೇದಿಕೆಯ ಪ್ರಕಟನೆ ತಿಳಿಸಿದೆ.
ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ, ಸಿಪಿಎಂ ಜಿಲ್ಲಾ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಪಕ್ಷದ ಶಾಲೆಟ್ ಪಿಂಟೊ, ರಾಜ್ಯ ರೈತ ಸಂಘದ ಓಸ್ವಾಲ್ಡ್ ಫೆರ್ನಾಂಡಿಸ್, ಸನ್ನಿ ಡಿಸೋಜ, ದಲಿತ ಸಂಘರ್ಷ ಸಮಿತಿಯ ಜೆಡಿಎಸ್ ನ ವಸಂತ ಪೂಜಾರಿ, ಎಂ. ದೇವದಾಸ್ ಉಪಸ್ಥಿತರಿದ್ದರು.
Mangalore Protest over Surathkal toll gate, DC asks for 4 days time.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm