ಬ್ರೇಕಿಂಗ್ ನ್ಯೂಸ್
23-11-22 06:45 pm Mangalore Correspondent ಕರಾವಳಿ
ಮಂಗಳೂರು, ನ.23 : ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಮತ್ತೆ ನಾಲ್ಕು ದಿನಗಳ ಗಡುವು ನೀಡಿದ್ದಾರೆ.
ಟೋಲ್ ಗೇಟ್ ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿದೆ. ಟೋಲ್ ಗೇಟ್ ತೆರವು ಅಧ್ಯಾದೇಶ ಜಾರಿಗೊಂಡು ಹತ್ತು ದಿನ ದಾಟಿದರೂ ಜಿಲ್ಲಾಡಳಿತ ಟೋಲ್ ಸಂಗ್ರಹ ಸ್ಥಗಿತಗೊಳಿಸಿಲ್ಲ. ಈ ಬಗ್ಗೆ ದ.ಕ. ಜಿಲ್ಲೆಯ ಜಾತ್ಯತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಸದಸ್ಯರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು.

ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಇನ್ನು ಮೂರರಿಂದ ನಾಲ್ಕು ದಿನಗಳಲ್ಲಿ ಪ್ರಕ್ರಿಯೆಗಳನ್ನು ಪೂರ್ತಿಗೊಳಿಸುತ್ತೇವೆ. ಹೆದ್ದಾರಿ ಇಲಾಖೆಯ ದೆಹಲಿ ಕಚೇರಿಯಿಂದ ಅಂತಿಮ ಪತ್ರ ಅಷ್ಟರಲ್ಲಿ ತಲುಪಲಿದೆ. ಅಲ್ಲಿಯ ವರೆಗೆ ಸಹಕರಿಸುವಂತೆ ವಿನಂತಿಸಿದರು ಎಂದು ಜಂಟಿ ವೇದಿಕೆಯ ಪ್ರಕಟನೆ ತಿಳಿಸಿದೆ.
ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ, ಸಿಪಿಎಂ ಜಿಲ್ಲಾ ಮುಖಂಡರಾದ ಯಾದವ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಕಾಂಗ್ರೆಸ್ ಪಕ್ಷದ ಶಾಲೆಟ್ ಪಿಂಟೊ, ರಾಜ್ಯ ರೈತ ಸಂಘದ ಓಸ್ವಾಲ್ಡ್ ಫೆರ್ನಾಂಡಿಸ್, ಸನ್ನಿ ಡಿಸೋಜ, ದಲಿತ ಸಂಘರ್ಷ ಸಮಿತಿಯ ಜೆಡಿಎಸ್ ನ ವಸಂತ ಪೂಜಾರಿ, ಎಂ. ದೇವದಾಸ್ ಉಪಸ್ಥಿತರಿದ್ದರು.
Mangalore Protest over Surathkal toll gate, DC asks for 4 days time.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm